AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಗರದ ಸಿಸಿಬಿ ಪೊಲೀಸರು KSCA ಸದಸ್ಯ, ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆಯನ್ನು ಅರೆಸ್ಟ್ ಮಾಡಿದ್ದಾರೆ. ಸುಧೀಂದ್ರ ಶಿಂಧೆ, ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಮತ್ತು ಕೋಚ್ ಆಗಿದ್ದ. ಈತ ತಂಡದ ಮಾಲೀಕ ಅಲಿ ಜತೆ ಶಾಮೀಲಾಗಿ ಮ್ಯಾಚ್‌ಫಿಕ್ಸಿಂಗ್​ನಲ್ಲಿ ಭಾಗಿಯಾಗಿದ್ದ ಎಂಬ ಗುರುತರ ಆರೋಪ ಕೇಳಿಬಂದಿದೆ. 2 ದಿನದ ಹಿಂದೆ ಇಂದಿರಾ ನಗರದಲ್ಲಿರುವ ಸುಧೀಂದ್ರ ಶಿಂಧೆ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.  ಶಿಂಧೆ […]

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ
ಸಾಧು ಶ್ರೀನಾಥ್​
|

Updated on:Dec 04, 2019 | 3:51 PM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಗರದ ಸಿಸಿಬಿ ಪೊಲೀಸರು KSCA ಸದಸ್ಯ, ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆಯನ್ನು ಅರೆಸ್ಟ್ ಮಾಡಿದ್ದಾರೆ.

ಸುಧೀಂದ್ರ ಶಿಂಧೆ, ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಮತ್ತು ಕೋಚ್ ಆಗಿದ್ದ. ಈತ ತಂಡದ ಮಾಲೀಕ ಅಲಿ ಜತೆ ಶಾಮೀಲಾಗಿ ಮ್ಯಾಚ್‌ಫಿಕ್ಸಿಂಗ್​ನಲ್ಲಿ ಭಾಗಿಯಾಗಿದ್ದ ಎಂಬ ಗುರುತರ ಆರೋಪ ಕೇಳಿಬಂದಿದೆ.

2 ದಿನದ ಹಿಂದೆ ಇಂದಿರಾ ನಗರದಲ್ಲಿರುವ ಸುಧೀಂದ್ರ ಶಿಂಧೆ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.  ಶಿಂಧೆ ಮನೆ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ನಿನ್ನೆ ಸುಧೀಂದ್ರ ಸಿಸಿಬಿ ಎದುರು ವಿಚಾರಣೆಗೆ ಸಹ ಹಾಜರಾಗಿದ್ದ. ಈ ವೇಳೆ ಪೊಲೀಸರ ಪ್ರಶ್ನೆಗೆ ಶಿಂಧೆ ಉತ್ತರ ನೀಡದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಿಸೆಂಬರ್​ 7ರವರೆಗೆ ಪೊಲೀಸ್ ಕಸ್ಟಡಿಗೆ: ಮಧ್ಯಾಹ್ನದ ಬಳಿಕ ಸಿಸಿಬಿ ಪೊಲೀಸರು ಆರೋಪಿಯನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಕೋರ್ಟ್​ ಅವರಣದಲ್ಲಿ ಆರೋಪಿಯು ಕಣ್ಣೀರು ಹಾಕಿದ್ದು ಕಂಡುಬಂತು. ಆರೋಪಿಯನ್ನು ಡಿಸೆಂಬರ್​ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

Published On - 9:27 am, Wed, 4 December 19

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?