AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​
|

Updated on:Dec 04, 2019 | 10:34 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ: ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ