AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 10:34 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ: ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ