AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 10:34 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ: ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ