AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ. ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ […]

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್
ಸಾಧು ಶ್ರೀನಾಥ್​
|

Updated on:Jan 07, 2020 | 9:22 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ.

ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ ಪೊಲೀಸರಿಗೆ ಗೋಬೆ ಕೂರಿಸಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಇದು ಹೊಸ ಫೋನ್ ಬೆರೆ ಫೋನ್ ಎಲ್ಲಿ ಎಂದು ವಿಚಾರಿಸಿದಾಗ ಬುಕ್ಕಿ ಜತಿನ್ ತಬ್ಬಿಬ್ಬಾಗಿದ್ದಾನೆ. ಹೀಗಾಗಿ ಜತಿನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ. ಈತ ಕೆಪಿಎಲ್ ಕ್ರಿಕೆಟ್‌ ಸೇರಿದಂತೆ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್ ಮಾಡುತ್ತಿದ್ದ ಎಂಬ ಶಂಕೆ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

Published On - 9:19 am, Tue, 7 January 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?