AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ. ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ […]

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್
ಸಾಧು ಶ್ರೀನಾಥ್​
|

Updated on:Jan 07, 2020 | 9:22 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ.

ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ ಪೊಲೀಸರಿಗೆ ಗೋಬೆ ಕೂರಿಸಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಇದು ಹೊಸ ಫೋನ್ ಬೆರೆ ಫೋನ್ ಎಲ್ಲಿ ಎಂದು ವಿಚಾರಿಸಿದಾಗ ಬುಕ್ಕಿ ಜತಿನ್ ತಬ್ಬಿಬ್ಬಾಗಿದ್ದಾನೆ. ಹೀಗಾಗಿ ಜತಿನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ. ಈತ ಕೆಪಿಎಲ್ ಕ್ರಿಕೆಟ್‌ ಸೇರಿದಂತೆ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್ ಮಾಡುತ್ತಿದ್ದ ಎಂಬ ಶಂಕೆ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

Published On - 9:19 am, Tue, 7 January 20

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ