AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ. ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ […]

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್
ಸಾಧು ಶ್ರೀನಾಥ್​
|

Updated on:Jan 07, 2020 | 9:22 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ.

ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ ಪೊಲೀಸರಿಗೆ ಗೋಬೆ ಕೂರಿಸಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಇದು ಹೊಸ ಫೋನ್ ಬೆರೆ ಫೋನ್ ಎಲ್ಲಿ ಎಂದು ವಿಚಾರಿಸಿದಾಗ ಬುಕ್ಕಿ ಜತಿನ್ ತಬ್ಬಿಬ್ಬಾಗಿದ್ದಾನೆ. ಹೀಗಾಗಿ ಜತಿನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ. ಈತ ಕೆಪಿಎಲ್ ಕ್ರಿಕೆಟ್‌ ಸೇರಿದಂತೆ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್ ಮಾಡುತ್ತಿದ್ದ ಎಂಬ ಶಂಕೆ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

Published On - 9:19 am, Tue, 7 January 20

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ