AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ. ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ […]

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 07, 2020 | 9:22 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧಿಸಿ ಅಂತಾರಾಷ್ಟ್ರೀಯ ಬುಕ್ಕಿ ಜತಿನ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಸಾಕ್ಷ್ಯನಾಶ ಆರೋಪದಡಿ FIR ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ.

ಸಿಸಿಬಿ ಪೊಲೀಸರು ಬುಕ್ಕಿ ಜತಿನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ವೇಳೆ ಸಿಸಿಬಿ ಜತಿನ್ ಬಳಸುತ್ತಿದ್ದ ಫೋನ್ ಕೇಳಿದ್ದಾರೆ. ತಾನು ಬಳಸುತ್ತಿರುವ ಫೋನ್ ನೀಡಿದ್ದಾನೆ. ಅದನ್ನ ಪರಿಶೀಲಿಸಿದಾಗ ಮತ್ತೊಂದು ಫೋನ್ ಇರೋದು ಪತ್ತೆಯಾಗಿದೆ. ಅಧಿಕಾರಿಗಳಿಗೆ ಹೊಸ ಫೋನ್ ಮತ್ತು ಸಿಮ್ ನೀಡಿ ಜತಿನ್ ಸಿಸಿಬಿ ಪೊಲೀಸರಿಗೆ ಗೋಬೆ ಕೂರಿಸಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಇದು ಹೊಸ ಫೋನ್ ಬೆರೆ ಫೋನ್ ಎಲ್ಲಿ ಎಂದು ವಿಚಾರಿಸಿದಾಗ ಬುಕ್ಕಿ ಜತಿನ್ ತಬ್ಬಿಬ್ಬಾಗಿದ್ದಾನೆ. ಹೀಗಾಗಿ ಜತಿನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ. ಈತ ಕೆಪಿಎಲ್ ಕ್ರಿಕೆಟ್‌ ಸೇರಿದಂತೆ ಹಲವು ಪಂದ್ಯಗಳಲ್ಲಿ ಫಿಕ್ಸಿಂಗ್ ಮಾಡುತ್ತಿದ್ದ ಎಂಬ ಶಂಕೆ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

Published On - 9:19 am, Tue, 7 January 20

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ