AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ
ಲಿಯೋನೆಲ್ ಮೆಸ್ಸಿ
ಪೃಥ್ವಿಶಂಕರ
|

Updated on:Dec 23, 2020 | 12:52 PM

Share

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ವಲ್ಲಾಡೋಲಿಡ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಬಾರ್ಸಿಲೋನಾವನ್ನು 3-0 ಗೋಲುಗಳಿಂದ ಗೆಲ್ಲಲು ಸಹಾಯ ಮಾಡಿದ ಮೆಸ್ಸಿ, ಶನಿವಾರ ಪೀಲೆ ಅವರು ಗಳಿಸಿದ್ದ ಸಾರ್ವಕಾಲಿಕ ದಾಖಲೆಯ ಗೋಲುಗಳನ್ನು ಸರಿಗಟ್ಟಿದ್ದರು. 1957-74ರವರೆಗೆ ಸ್ಯಾಂಟೋಸ್‌ ತಂಡಕ್ಕಾಗಿ ಪೀಲೆ ಅವರು 643 ಗೋಲುಗಳನ್ನು ಬಾರಿಸಿದ್ದರು. 2004 ರಂದು ಫುಟ್ಬಾಲ್​ ಜಗತ್ತಿಗೆ ಕಾಲಿರಿಸಿದ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಪರ ಆಡಿದ ಮೊದಲ ಪಂದ್ಯದಿಂದ ಈ ವರೆಗೂ ತಮ್ಮ ವೃತ್ತಿಜೀವನದಲ್ಲಿ 644 ಗೋಲು ಗಳಿಸಿದ್ದಾರೆ.

ಟ್ವಿಟರ್​​ನಲ್ಲಿ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ.. ಈ ಸಂತಸದ ವಿಚಾರವನ್ನು ಟ್ವಿಟರ್​​ನಲ್ಲಿ ಬರೆದುಕೊಂಡಿರುವ ಮೆಸ್ಸಿ ನಾನು ಆಟವಾಡಲು ಪ್ರಾರಂಭಿಸಿದಾಗ ನಾನು ಈ ದಾಖಲೆಯನ್ನು ಮುರಿಯುತ್ತೇನೆ ಎಂದು ಎಂದಿಗೂ ಯೋಚಿಸಿರಲಿಲ್ಲ. ನನ್ನ ಸಾಧನೆಯ ಹಾದಿಯಲ್ಲಿ ನನಗೆ ಸಹಾಯ ಮಾಡಿದ ನನ್ನ ತಂಡದ ಸದಸ್ಯರು, ನನ್ನ ಕುಟುಂಬ, ನನ್ನ ಸ್ನೇಹಿತರು ಮತ್ತು ಪ್ರತಿದಿನ ನನ್ನನ್ನು ಬೆಂಬಲಿಸುವ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಡೀಗೊ ಮರಡೊನ!

Published On - 12:14 pm, Wed, 23 December 20

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್