ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ
ಲಿಯೋನೆಲ್ ಮೆಸ್ಸಿ
Follow us
|

Updated on:Dec 23, 2020 | 12:52 PM

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ವಲ್ಲಾಡೋಲಿಡ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಬಾರ್ಸಿಲೋನಾವನ್ನು 3-0 ಗೋಲುಗಳಿಂದ ಗೆಲ್ಲಲು ಸಹಾಯ ಮಾಡಿದ ಮೆಸ್ಸಿ, ಶನಿವಾರ ಪೀಲೆ ಅವರು ಗಳಿಸಿದ್ದ ಸಾರ್ವಕಾಲಿಕ ದಾಖಲೆಯ ಗೋಲುಗಳನ್ನು ಸರಿಗಟ್ಟಿದ್ದರು. 1957-74ರವರೆಗೆ ಸ್ಯಾಂಟೋಸ್‌ ತಂಡಕ್ಕಾಗಿ ಪೀಲೆ ಅವರು 643 ಗೋಲುಗಳನ್ನು ಬಾರಿಸಿದ್ದರು. 2004 ರಂದು ಫುಟ್ಬಾಲ್​ ಜಗತ್ತಿಗೆ ಕಾಲಿರಿಸಿದ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಪರ ಆಡಿದ ಮೊದಲ ಪಂದ್ಯದಿಂದ ಈ ವರೆಗೂ ತಮ್ಮ ವೃತ್ತಿಜೀವನದಲ್ಲಿ 644 ಗೋಲು ಗಳಿಸಿದ್ದಾರೆ.

ಟ್ವಿಟರ್​​ನಲ್ಲಿ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ.. ಈ ಸಂತಸದ ವಿಚಾರವನ್ನು ಟ್ವಿಟರ್​​ನಲ್ಲಿ ಬರೆದುಕೊಂಡಿರುವ ಮೆಸ್ಸಿ ನಾನು ಆಟವಾಡಲು ಪ್ರಾರಂಭಿಸಿದಾಗ ನಾನು ಈ ದಾಖಲೆಯನ್ನು ಮುರಿಯುತ್ತೇನೆ ಎಂದು ಎಂದಿಗೂ ಯೋಚಿಸಿರಲಿಲ್ಲ. ನನ್ನ ಸಾಧನೆಯ ಹಾದಿಯಲ್ಲಿ ನನಗೆ ಸಹಾಯ ಮಾಡಿದ ನನ್ನ ತಂಡದ ಸದಸ್ಯರು, ನನ್ನ ಕುಟುಂಬ, ನನ್ನ ಸ್ನೇಹಿತರು ಮತ್ತು ಪ್ರತಿದಿನ ನನ್ನನ್ನು ಬೆಂಬಲಿಸುವ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಡೀಗೊ ಮರಡೊನ!

Published On - 12:14 pm, Wed, 23 December 20

ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ