AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಸಂಜೆಯಲ್ಲಿ ಮಿಂದೆದ್ದ ಜೋಡಿ ಹಕ್ಕಿಗಳು; ಮೀಟ್​ ಮೈ ಕ್ವೀನ್ ಎಂದ ಗೂಗ್ಲಿ ಮಾಸ್ಟರ್​ ಚಹಲ್​

ಇದೇ ತಿಂಗಳ 22 ರಂದು ವಿವಾಹವಾದ ಜೋಡಿ ಅಂದಿನಿಂದ ತಮ್ಮ ವಿವಾಹದ ವಿವಿದ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಅದರಲ್ಲೂ ಸಂಗೀತ ಸಂಜೆಯಲ್ಲಿನ ಫೋಟೋಗಳನ್ನ ಪೋಸ್ಟ್ ಮಾಡಿರುವ ಚಹಲ್​ ಮೀಟ್​ ಮೈ ಕ್ವಿನ್​ ಎಂಬ ಟ್ಯಾಗ್​ ಲೈನ್​ ನೀಡಿದ್ದಾರೆ.

ಸಂಗೀತ ಸಂಜೆಯಲ್ಲಿ ಮಿಂದೆದ್ದ ಜೋಡಿ ಹಕ್ಕಿಗಳು; ಮೀಟ್​ ಮೈ ಕ್ವೀನ್ ಎಂದ ಗೂಗ್ಲಿ ಮಾಸ್ಟರ್​ ಚಹಲ್​
ಯುಜವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ
ಪೃಥ್ವಿಶಂಕರ
| Edited By: |

Updated on:Dec 27, 2020 | 1:21 PM

Share

ಭಾರತ ಕ್ರಿಕೆಟ್​ ತಂಡದ ಲೆಗ್ ಸ್ಪಿನ್ನರ್ ಯುಜವೇಂದ್ರ ಚಹಲ್ ಇತ್ತೀಚೆಗಷ್ಟೇ ಧನಶ್ರೀ ವರ್ಮಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೊಸ ಬದುಕಿಗೆ ಕಾಲಿರಿಸಿದ ನವ ಜೋಡಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ BCCI ಸೇರಿದಂತೆ ಹಲವು ಗಣ್ಯರು ಸಹ ಶುಭಾಶಯ ಕೋರಿದ್ದರು.

ಈಗ ಹೊಸ ಬದುಕು ಆರಂಭಿಸಿರುವ ಚಹಲ್​ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮದುವೆ ಸಂಭ್ರಮದ ಸವಿಕ್ಷಣದ ಚಿತ್ರಗಳನ್ನು ಹಂಚಿಕೊಳ್ಳುತ್ತಿದೆ. ಮದುವೆಯ ನಂತರ ಸಂಗೀತ ಸಮಾರಂಭ ಆಯೋಜಿಸಿದ್ದ ಈ ಜೋಡಿ ಸಮಾರಂಭದಲ್ಲಿನ ಮಧುರ ಕ್ಷಣಗಳನನ್ನು ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ, ನವದಂಪತಿಗಳು ಸಂಗೀತ ಸಂಜೆಯಲ್ಲಿ ಕ್ಲಿಕ್ಕಿಸಿಕೊಂಡಿದ್ದ ಒಂದೆರಡು ಆಪ್ತ ಕ್ಷಣಗಳ ಫೋಟೊಗಳನ್ನು ಚಹಲ್​ ಪೋಸ್ಟ್ ಮಾಡಿದ್ದಾರೆ. ಇದೇ ತಿಂಗಳ 22ರಂದು ವಿವಾಹವಾದ ಜೋಡಿ ಅಂದಿನಿಂದ ತಮ್ಮ ವಿವಾಹದ ವಿವಿಧ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಅದರಲ್ಲೂ ಸಂಗೀತ ಸಂಜೆಯಲ್ಲಿನ ಫೋಟೊಗಳನ್ನ ಪೋಸ್ಟ್ ಮಾಡಿರುವ ಚಹಲ್​ ಮೀಟ್​ ಮೈ ಕ್ವೀನ್​ ಎಂಬ ಟ್ಯಾಗ್​ಲೈನ್​ ನೀಡಿದ್ದಾರೆ.

Published On - 1:14 pm, Sun, 27 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ