AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಸಂಜೆಯಲ್ಲಿ ಮಿಂದೆದ್ದ ಜೋಡಿ ಹಕ್ಕಿಗಳು; ಮೀಟ್​ ಮೈ ಕ್ವೀನ್ ಎಂದ ಗೂಗ್ಲಿ ಮಾಸ್ಟರ್​ ಚಹಲ್​

ಇದೇ ತಿಂಗಳ 22 ರಂದು ವಿವಾಹವಾದ ಜೋಡಿ ಅಂದಿನಿಂದ ತಮ್ಮ ವಿವಾಹದ ವಿವಿದ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಅದರಲ್ಲೂ ಸಂಗೀತ ಸಂಜೆಯಲ್ಲಿನ ಫೋಟೋಗಳನ್ನ ಪೋಸ್ಟ್ ಮಾಡಿರುವ ಚಹಲ್​ ಮೀಟ್​ ಮೈ ಕ್ವಿನ್​ ಎಂಬ ಟ್ಯಾಗ್​ ಲೈನ್​ ನೀಡಿದ್ದಾರೆ.

ಸಂಗೀತ ಸಂಜೆಯಲ್ಲಿ ಮಿಂದೆದ್ದ ಜೋಡಿ ಹಕ್ಕಿಗಳು; ಮೀಟ್​ ಮೈ ಕ್ವೀನ್ ಎಂದ ಗೂಗ್ಲಿ ಮಾಸ್ಟರ್​ ಚಹಲ್​
ಯುಜವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ
ಪೃಥ್ವಿಶಂಕರ
| Edited By: |

Updated on:Dec 27, 2020 | 1:21 PM

Share

ಭಾರತ ಕ್ರಿಕೆಟ್​ ತಂಡದ ಲೆಗ್ ಸ್ಪಿನ್ನರ್ ಯುಜವೇಂದ್ರ ಚಹಲ್ ಇತ್ತೀಚೆಗಷ್ಟೇ ಧನಶ್ರೀ ವರ್ಮಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೊಸ ಬದುಕಿಗೆ ಕಾಲಿರಿಸಿದ ನವ ಜೋಡಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ BCCI ಸೇರಿದಂತೆ ಹಲವು ಗಣ್ಯರು ಸಹ ಶುಭಾಶಯ ಕೋರಿದ್ದರು.

ಈಗ ಹೊಸ ಬದುಕು ಆರಂಭಿಸಿರುವ ಚಹಲ್​ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮದುವೆ ಸಂಭ್ರಮದ ಸವಿಕ್ಷಣದ ಚಿತ್ರಗಳನ್ನು ಹಂಚಿಕೊಳ್ಳುತ್ತಿದೆ. ಮದುವೆಯ ನಂತರ ಸಂಗೀತ ಸಮಾರಂಭ ಆಯೋಜಿಸಿದ್ದ ಈ ಜೋಡಿ ಸಮಾರಂಭದಲ್ಲಿನ ಮಧುರ ಕ್ಷಣಗಳನನ್ನು ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ, ನವದಂಪತಿಗಳು ಸಂಗೀತ ಸಂಜೆಯಲ್ಲಿ ಕ್ಲಿಕ್ಕಿಸಿಕೊಂಡಿದ್ದ ಒಂದೆರಡು ಆಪ್ತ ಕ್ಷಣಗಳ ಫೋಟೊಗಳನ್ನು ಚಹಲ್​ ಪೋಸ್ಟ್ ಮಾಡಿದ್ದಾರೆ. ಇದೇ ತಿಂಗಳ 22ರಂದು ವಿವಾಹವಾದ ಜೋಡಿ ಅಂದಿನಿಂದ ತಮ್ಮ ವಿವಾಹದ ವಿವಿಧ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಅದರಲ್ಲೂ ಸಂಗೀತ ಸಂಜೆಯಲ್ಲಿನ ಫೋಟೊಗಳನ್ನ ಪೋಸ್ಟ್ ಮಾಡಿರುವ ಚಹಲ್​ ಮೀಟ್​ ಮೈ ಕ್ವೀನ್​ ಎಂಬ ಟ್ಯಾಗ್​ಲೈನ್​ ನೀಡಿದ್ದಾರೆ.

Published On - 1:14 pm, Sun, 27 December 20

Follow Us
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!