AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!

MS Dhoni: ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!
MS Dhoni
ಸಾಧು ಶ್ರೀನಾಥ್​
| Edited By: |

Updated on:May 28, 2021 | 12:00 PM

Share

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಕಾರಣ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ ತಮ್ಮ ರಾಂಚಿ ಫಾರಂ ಹೌಸ್​ನಲ್ಲಿ ತಮ್ಮ ಅಚ್ಚುಮೆಚ್ಚಿನ ಪ್ರಾಣಿಗಳ ಜೊತೆ ಕೂಲ್​ ಕೂಲ್​ ಆಗಿದ್ದಾರೆ. ಅವುಗಳನ್ನು ಮುದ್ದಾಡುತ್ತಾ ಆನಂದಿಂದ ಸಮಯ ಕಳೆಯುತ್ತಿದ್ದಾರೆ. ಮೊನ್ನೆಯೂ ಹೀಗೇ ಆಗಿದೆ. ಎಂ ಎಸ್​​ ಧೋನಿಗೆ ತಮ್ಮ ನೆಚ್ಚಿನ ಕುದುರೆಯ ಮೇಲೆ ವ್ಯಾಮೋಹ ಹೆಚ್ಚಾಗಿದ್ದೇ ತಡ ಸೀದಾ ಅದರ ಬಳಿ ಸಾಗಿ ಅದರ ಮೈದಡವಿ ಮುದ್ದಾಡಿದ್ದಾರೆ. ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕ್ರಿಕೆಟ್​ ಆಡದೆ ತೋಟದ ಮನೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಕ್ಯಾಪ್ಟನ್ ಸಾ​ಹೇಬರು ಕುದುರೆಗೆ ಏನು ಮೋಡಿ ಮಾಡುತ್ತಿದ್ದಾರೆ ನೋಡಿ ಎಂದು ವಿಡಿಯೋಗೆ #Pamperingtime ಹ್ಯಾಷ್​ಟ್ಯಾಗ್​ ಹೆಡ್ಡಿಂಗ್​ ನೀಡಿದ್ದಾರೆ ಧೋನಿ ಪತ್ನಿ ಸಾಕ್ಷಿ.

ಇದೇ ವೇಳೆ ಸಾಕ್ಷಿ ಅವರು 2009ರ ಥ್ರೋಬ್ಯಾಕ್​ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಹುಡುಗರ ಜೊತೆ ಕ್ರಿಕೆಟ್ ಆಡುತ್ತಿರುವ ಎಂ ಎಸ್​​ ಧೋನಿ ಆಗಲೂ ಕೂಲ್​ ಕೂಲ್​ ಆಗಿ ವಿಕೆಟ್​ ಹಿಂದೆ ತನ್ಮಯತೆಯಿಂದ ನಿಂತಿದ್ದಾರೆ.

(Chennai Super Kings skipper MS Dhoni massage his horse in Ranchi farmhouse Wife Sakshi Singh Shares Video)

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

Published On - 11:30 am, Fri, 28 May 21

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ