AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!

MS Dhoni: ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!
MS Dhoni
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 28, 2021 | 12:00 PM

Share

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಕಾರಣ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ ತಮ್ಮ ರಾಂಚಿ ಫಾರಂ ಹೌಸ್​ನಲ್ಲಿ ತಮ್ಮ ಅಚ್ಚುಮೆಚ್ಚಿನ ಪ್ರಾಣಿಗಳ ಜೊತೆ ಕೂಲ್​ ಕೂಲ್​ ಆಗಿದ್ದಾರೆ. ಅವುಗಳನ್ನು ಮುದ್ದಾಡುತ್ತಾ ಆನಂದಿಂದ ಸಮಯ ಕಳೆಯುತ್ತಿದ್ದಾರೆ. ಮೊನ್ನೆಯೂ ಹೀಗೇ ಆಗಿದೆ. ಎಂ ಎಸ್​​ ಧೋನಿಗೆ ತಮ್ಮ ನೆಚ್ಚಿನ ಕುದುರೆಯ ಮೇಲೆ ವ್ಯಾಮೋಹ ಹೆಚ್ಚಾಗಿದ್ದೇ ತಡ ಸೀದಾ ಅದರ ಬಳಿ ಸಾಗಿ ಅದರ ಮೈದಡವಿ ಮುದ್ದಾಡಿದ್ದಾರೆ. ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕ್ರಿಕೆಟ್​ ಆಡದೆ ತೋಟದ ಮನೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಕ್ಯಾಪ್ಟನ್ ಸಾ​ಹೇಬರು ಕುದುರೆಗೆ ಏನು ಮೋಡಿ ಮಾಡುತ್ತಿದ್ದಾರೆ ನೋಡಿ ಎಂದು ವಿಡಿಯೋಗೆ #Pamperingtime ಹ್ಯಾಷ್​ಟ್ಯಾಗ್​ ಹೆಡ್ಡಿಂಗ್​ ನೀಡಿದ್ದಾರೆ ಧೋನಿ ಪತ್ನಿ ಸಾಕ್ಷಿ.

ಇದೇ ವೇಳೆ ಸಾಕ್ಷಿ ಅವರು 2009ರ ಥ್ರೋಬ್ಯಾಕ್​ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಹುಡುಗರ ಜೊತೆ ಕ್ರಿಕೆಟ್ ಆಡುತ್ತಿರುವ ಎಂ ಎಸ್​​ ಧೋನಿ ಆಗಲೂ ಕೂಲ್​ ಕೂಲ್​ ಆಗಿ ವಿಕೆಟ್​ ಹಿಂದೆ ತನ್ಮಯತೆಯಿಂದ ನಿಂತಿದ್ದಾರೆ.

(Chennai Super Kings skipper MS Dhoni massage his horse in Ranchi farmhouse Wife Sakshi Singh Shares Video)

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

Published On - 11:30 am, Fri, 28 May 21

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ