AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!

MS Dhoni: ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!
MS Dhoni
ಸಾಧು ಶ್ರೀನಾಥ್​
| Edited By: |

Updated on:May 28, 2021 | 12:00 PM

Share

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಕಾರಣ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ ತಮ್ಮ ರಾಂಚಿ ಫಾರಂ ಹೌಸ್​ನಲ್ಲಿ ತಮ್ಮ ಅಚ್ಚುಮೆಚ್ಚಿನ ಪ್ರಾಣಿಗಳ ಜೊತೆ ಕೂಲ್​ ಕೂಲ್​ ಆಗಿದ್ದಾರೆ. ಅವುಗಳನ್ನು ಮುದ್ದಾಡುತ್ತಾ ಆನಂದಿಂದ ಸಮಯ ಕಳೆಯುತ್ತಿದ್ದಾರೆ. ಮೊನ್ನೆಯೂ ಹೀಗೇ ಆಗಿದೆ. ಎಂ ಎಸ್​​ ಧೋನಿಗೆ ತಮ್ಮ ನೆಚ್ಚಿನ ಕುದುರೆಯ ಮೇಲೆ ವ್ಯಾಮೋಹ ಹೆಚ್ಚಾಗಿದ್ದೇ ತಡ ಸೀದಾ ಅದರ ಬಳಿ ಸಾಗಿ ಅದರ ಮೈದಡವಿ ಮುದ್ದಾಡಿದ್ದಾರೆ. ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕ್ರಿಕೆಟ್​ ಆಡದೆ ತೋಟದ ಮನೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಕ್ಯಾಪ್ಟನ್ ಸಾ​ಹೇಬರು ಕುದುರೆಗೆ ಏನು ಮೋಡಿ ಮಾಡುತ್ತಿದ್ದಾರೆ ನೋಡಿ ಎಂದು ವಿಡಿಯೋಗೆ #Pamperingtime ಹ್ಯಾಷ್​ಟ್ಯಾಗ್​ ಹೆಡ್ಡಿಂಗ್​ ನೀಡಿದ್ದಾರೆ ಧೋನಿ ಪತ್ನಿ ಸಾಕ್ಷಿ.

ಇದೇ ವೇಳೆ ಸಾಕ್ಷಿ ಅವರು 2009ರ ಥ್ರೋಬ್ಯಾಕ್​ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಹುಡುಗರ ಜೊತೆ ಕ್ರಿಕೆಟ್ ಆಡುತ್ತಿರುವ ಎಂ ಎಸ್​​ ಧೋನಿ ಆಗಲೂ ಕೂಲ್​ ಕೂಲ್​ ಆಗಿ ವಿಕೆಟ್​ ಹಿಂದೆ ತನ್ಮಯತೆಯಿಂದ ನಿಂತಿದ್ದಾರೆ.

(Chennai Super Kings skipper MS Dhoni massage his horse in Ranchi farmhouse Wife Sakshi Singh Shares Video)

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

Published On - 11:30 am, Fri, 28 May 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ