AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!

ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾದ ಬಳಿಕ ಮಹೇಂದ್ರ ಸಿಂಗ್ ಧೋನಿ, ತಮ್ಮ ಫಾರ್ಮ್ ಹೌಸ್​ನಲ್ಲಿ ಕೃಷಿ ಮಾಡೋದ್ರಲ್ಲಿ ಬ್ಯುಸಿಯಾಗಿರೋದು ನಿಮಗೆ ಗೊತ್ತಿರೋ ಸಂಗತಿ. 2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ! ಐಪಿಎಲ್ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಖಡಕ್​ನಾಥ್ ತಳಿಯ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಧೋನಿ ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ನಲ್ಲಿರೋ ಫಾರಂಗೆ ಬರೊಬ್ಬರಿ 2 ಸಾವಿರ ಖಡಕನಾಥ್ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ. ಖಡಕ್​ನಾಥ್.. ಈ ಕೋಳಿಯ ಹೆಸರಲ್ಲೇ […]

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!
ಆಯೇಷಾ ಬಾನು
|

Updated on: Nov 14, 2020 | 7:06 AM

Share

ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾದ ಬಳಿಕ ಮಹೇಂದ್ರ ಸಿಂಗ್ ಧೋನಿ, ತಮ್ಮ ಫಾರ್ಮ್ ಹೌಸ್​ನಲ್ಲಿ ಕೃಷಿ ಮಾಡೋದ್ರಲ್ಲಿ ಬ್ಯುಸಿಯಾಗಿರೋದು ನಿಮಗೆ ಗೊತ್ತಿರೋ ಸಂಗತಿ.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ! ಐಪಿಎಲ್ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಖಡಕ್​ನಾಥ್ ತಳಿಯ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಧೋನಿ ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ನಲ್ಲಿರೋ ಫಾರಂಗೆ ಬರೊಬ್ಬರಿ 2 ಸಾವಿರ ಖಡಕನಾಥ್ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ.

ಖಡಕ್​ನಾಥ್.. ಈ ಕೋಳಿಯ ಹೆಸರಲ್ಲೇ ಏನೋ ಖದರ್ ಇದೆ ಅನ್ನಿಸುತ್ತೆ. ಅದು ನಿಜ ಕೂಡ ಹೌದು. ಈ ಖಡಕ್​ನಾಥ್ ಕೋಳಿಯಲ್ಲಿರೋ ವಿಶೇಷತೆಯೇ, ಮಹೇಂದ್ರ ಸಿಂಗ್ ಧೋನಿ ಮನಸ್ಸು ಸೂರೆಗೊಳ್ಳೊ ಹಾಗೇ ಮಾಡಿದ್ದು. ಇದೇ ಕಾರಣಕ್ಕೆ ಮಾಹಿ, ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ಗೆ ಈ ಕಪ್ಪು ಸುಂದರಿಯನ್ನ ಕರೆ ತರೋದಕ್ಕೆ ಮುಂದಾಗಿದ್ದಾರೆ.

ಕಳೆದ ಕೆಲವು ತಿಂಗಳಿಂದ ಧೋನಿ ಈ ಖಡಕ್​ನಾಥ್ ತಳಿಯ ಕೋಳಿಗಳ ಬಗ್ಗೆ, ತಮ್ಮ ಗೆಳೆಯರ ಬಳಿ ಕೇಳಿ ತಿಳಿದುಕೊಳ್ತಾ ಇದ್ರು. ಈ ಕೋಳಿಯ ವಿಶೇಷತೆಗೆ ಮನಸೋತ ಮಾಹಿ, ತನ್ನ ಫಾರ್ಮ್ ಹೌಸ್​ನಲ್ಲೂ ಖಡಕ್​ನಾಥ್ ಕೋಳಿಗಳನ್ನ ಸಾಕಬೇಕು ಅಂತಾ ಮನಸ್ಸು ಮಾಡಿದ್ದಾರೆ. ಹೀಗೆ ಮನಸ್ಸು ಮಾಡಿದ್ದೇ ತಡ ಮಾಹಿ ಮದ್ಯಪ್ರದೇಶದ ಜಬುವಾದಲ್ಲಿರೋ ಖಡಕನಾಥ್ ತಳಿಯ ಸಾಕಾಣಿಕಾ ಕೇಂದ್ರವನ್ನ ಸಂಪರ್ಕಿಸಿ 2 ಸಾವಿರ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ.

ಮುಂದಿನ ತಿಂಗಳೇ ಧೋನಿ ಫಾರ್ಮ್​ಹೌಸ್​ಗೆ ಈ 2 ಸಾವಿರ ಖಡಕ್​ನಾಥ್ ತಳಿಯ ಕೋಳಿಗಳು ತಲುಪಲಿವೆ. ಖಡಕ್​ನಾಥ್ ಕೋಳಿ ಸಾಕಾಣಿಕೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಮಾಡಿಕೊಂಡಿದ್ದಾರೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್