AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!

ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾದ ಬಳಿಕ ಮಹೇಂದ್ರ ಸಿಂಗ್ ಧೋನಿ, ತಮ್ಮ ಫಾರ್ಮ್ ಹೌಸ್​ನಲ್ಲಿ ಕೃಷಿ ಮಾಡೋದ್ರಲ್ಲಿ ಬ್ಯುಸಿಯಾಗಿರೋದು ನಿಮಗೆ ಗೊತ್ತಿರೋ ಸಂಗತಿ. 2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ! ಐಪಿಎಲ್ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಖಡಕ್​ನಾಥ್ ತಳಿಯ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಧೋನಿ ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ನಲ್ಲಿರೋ ಫಾರಂಗೆ ಬರೊಬ್ಬರಿ 2 ಸಾವಿರ ಖಡಕನಾಥ್ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ. ಖಡಕ್​ನಾಥ್.. ಈ ಕೋಳಿಯ ಹೆಸರಲ್ಲೇ […]

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!
ಆಯೇಷಾ ಬಾನು
|

Updated on: Nov 14, 2020 | 7:06 AM

Share

ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾದ ಬಳಿಕ ಮಹೇಂದ್ರ ಸಿಂಗ್ ಧೋನಿ, ತಮ್ಮ ಫಾರ್ಮ್ ಹೌಸ್​ನಲ್ಲಿ ಕೃಷಿ ಮಾಡೋದ್ರಲ್ಲಿ ಬ್ಯುಸಿಯಾಗಿರೋದು ನಿಮಗೆ ಗೊತ್ತಿರೋ ಸಂಗತಿ.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ! ಐಪಿಎಲ್ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಖಡಕ್​ನಾಥ್ ತಳಿಯ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಧೋನಿ ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ನಲ್ಲಿರೋ ಫಾರಂಗೆ ಬರೊಬ್ಬರಿ 2 ಸಾವಿರ ಖಡಕನಾಥ್ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ.

ಖಡಕ್​ನಾಥ್.. ಈ ಕೋಳಿಯ ಹೆಸರಲ್ಲೇ ಏನೋ ಖದರ್ ಇದೆ ಅನ್ನಿಸುತ್ತೆ. ಅದು ನಿಜ ಕೂಡ ಹೌದು. ಈ ಖಡಕ್​ನಾಥ್ ಕೋಳಿಯಲ್ಲಿರೋ ವಿಶೇಷತೆಯೇ, ಮಹೇಂದ್ರ ಸಿಂಗ್ ಧೋನಿ ಮನಸ್ಸು ಸೂರೆಗೊಳ್ಳೊ ಹಾಗೇ ಮಾಡಿದ್ದು. ಇದೇ ಕಾರಣಕ್ಕೆ ಮಾಹಿ, ರಾಂಚಿಯಲ್ಲಿರೋ ತಮ್ಮ ಫಾರ್ಮ್ ಹೌಸ್​ಗೆ ಈ ಕಪ್ಪು ಸುಂದರಿಯನ್ನ ಕರೆ ತರೋದಕ್ಕೆ ಮುಂದಾಗಿದ್ದಾರೆ.

ಕಳೆದ ಕೆಲವು ತಿಂಗಳಿಂದ ಧೋನಿ ಈ ಖಡಕ್​ನಾಥ್ ತಳಿಯ ಕೋಳಿಗಳ ಬಗ್ಗೆ, ತಮ್ಮ ಗೆಳೆಯರ ಬಳಿ ಕೇಳಿ ತಿಳಿದುಕೊಳ್ತಾ ಇದ್ರು. ಈ ಕೋಳಿಯ ವಿಶೇಷತೆಗೆ ಮನಸೋತ ಮಾಹಿ, ತನ್ನ ಫಾರ್ಮ್ ಹೌಸ್​ನಲ್ಲೂ ಖಡಕ್​ನಾಥ್ ಕೋಳಿಗಳನ್ನ ಸಾಕಬೇಕು ಅಂತಾ ಮನಸ್ಸು ಮಾಡಿದ್ದಾರೆ. ಹೀಗೆ ಮನಸ್ಸು ಮಾಡಿದ್ದೇ ತಡ ಮಾಹಿ ಮದ್ಯಪ್ರದೇಶದ ಜಬುವಾದಲ್ಲಿರೋ ಖಡಕನಾಥ್ ತಳಿಯ ಸಾಕಾಣಿಕಾ ಕೇಂದ್ರವನ್ನ ಸಂಪರ್ಕಿಸಿ 2 ಸಾವಿರ ಕೋಳಿಗಳನ್ನ ಆರ್ಡರ್ ಮಾಡಿದ್ದಾರೆ.

ಮುಂದಿನ ತಿಂಗಳೇ ಧೋನಿ ಫಾರ್ಮ್​ಹೌಸ್​ಗೆ ಈ 2 ಸಾವಿರ ಖಡಕ್​ನಾಥ್ ತಳಿಯ ಕೋಳಿಗಳು ತಲುಪಲಿವೆ. ಖಡಕ್​ನಾಥ್ ಕೋಳಿ ಸಾಕಾಣಿಕೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಧೋನಿ ತಮ್ಮ ಫಾರ್ಮ್ ಹೌಸ್​ನಲ್ಲಿ ಮಾಡಿಕೊಂಡಿದ್ದಾರೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ