AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಮನೆಗೆ ಬಂದ ಹೊಸ ಅತಿಥಿ; ಈ ಕಪ್ಪು ಸುಂದರನಿಗೆ ಸಾಕ್ಷಿ ಧೋನಿ ಇಟ್ಟ ಹೆಸರೇನು ಗೊತ್ತಾ?

ನಮ್ಮ ಮನೆಗೆ ಬಂದಿರುವ ಚೇತಕ್​ಗೆ ಸ್ವಾಗತ. ನೀನು ಲಿಲ್ಲಿಯನ್ನ ಭೇಟಿಯಾದ ನಿಜವಾದ ಜಂಟಲ್ಮೆನ್ ಎಸ್ಪಿ. ನಮ್ಮ ಕುಟುಂಬದಲ್ಲಿ ನಿಮ್ಮನ್ನ ಸಂತೋಷದಿಂದ ಸ್ವೀಕರಿಸಲಾಗಿದೆ.

ಧೋನಿ ಮನೆಗೆ ಬಂದ ಹೊಸ ಅತಿಥಿ; ಈ ಕಪ್ಪು ಸುಂದರನಿಗೆ ಸಾಕ್ಷಿ ಧೋನಿ ಇಟ್ಟ ಹೆಸರೇನು ಗೊತ್ತಾ?
ಧೋನಿ ಮನೆಗೆ ಬಂದ ಹೊಸ ಅತಿಥಿ
ಪೃಥ್ವಿಶಂಕರ
|

Updated on: May 09, 2021 | 5:52 PM

Share

ಕೊರೊನಾ ಅಟ್ಟಹಾಸಕ್ಕೆ ಐಪಿಎಲ್ ಮುಂದೂಡಿಕೆಯಾಗಿರೋದ್ರಿಂದ, ಆಟಗಾರರೆಲ್ಲಾ ತಮ್ಮ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಆದ್ರೀಗ ಧೋನಿ ಫಾರ್ಮ್ಹೌಸ್ಗೆ ಹೊಸ ಅತಿಥಿಯೊಂದು ಎಂಟ್ರಿ ಕೊಟ್ಟಿದೆ. ಟೀಮ್ ಇಂಡಿಯಾ ಮಾಜಿ ನಾಯಕ, ಸಿಎಸ್ಕೆ ತಂಡದ ಹಾಲಿ ನಾಯಕ ಮಹೇಂದ್ರ ಸಿಂಗ್ ಧೋನಿ, ಪ್ರಾಣಿ ಪ್ರಿಯ ಅನ್ನೋದು ನಿಮಗೆ ಗೊತ್ತಿರೋ ಸಂಗತಿ. ಅದ್ರಲ್ಲೂ ಶ್ವಾನಗಳೆಂದ್ರೆ ಧೋನಿಗೆ ಎಲ್ಲಿಲ್ಲದ ಪ್ರೀತಿ. ಈಗಾಗಲೇ ಧೋನಿ ಫಾರ್ಮ್ ಹೌಸ್ನಲ್ಲಿ ಸ್ಯಾಮ್, ಲಿಲ್ಲಿ, ಗಬ್ಬರ್ ಹಾಗೂ ಜೋಯಾ ಎನ್ನುವ ನಾಯಿಗಳನ್ನ ಸಾಕಿದ್ದಾರೆ.

ಈ ಕಪ್ಪು ಸುಂದರನಿಗೆ ಚೇತಕ್ ಎಂದು ಹೆಸರನ್ನಿಟ್ಟಿದ್ದಾರೆ ತಮ್ಮ ಮುದ್ದಿನ ನಾಯಿಗಳಿಗೆ ಸ್ವತಃ ಧೋನಿಯೇ ಪೊಲೀಸ್ ಡಾಗ್​ಗಳಿಗೆ ನೀಡುವ ಟ್ರೈನಿಂಗ್ ನೀಡ್ತಾರೆ. ಆದ್ರೀಗ ಐಪಿಎಲ್ ಮುಗಿಸಿ ರಾಂಚಿಗೆ ಬಂದಿರುವ ಧೋನಿ ಮನೆಗೆ, ಹೊಸ ಅತಿಥಿಯೊಂದು ಆಗಮಿಸಿದೆ. ಹಾಗಂತ ಧೋನಿ ಹೊಸ ತಳಿಯ ನಾಯಿಯೊಂದನ್ನ ಖರೀದಿಸಿದ್ದಾರೆ ಅಂದ್ಕೋಬೇಡಿ.. ಮಹೇಂದ್ರನ ಫಾರ್ಮ್ ಹೌಸ್ಗೆ ಬಂದಿರುವ ಹೊಸ ಅತಿಥಿ ಎಂದರೆ ಅದುವೆ ಕಪ್ಪು ಕುದುರೆ. ಈಗಾಗಲೇ ಧೋನಿಯ ಮುದ್ದಿನ ಮಡದಿ ಸಾಕ್ಷಿ ಈ ಕಪ್ಪು ಸುಂದರನಿಗೆ ಚೇತಕ್ ಎಂದು ಹೆಸರನ್ನಿಟ್ಟಿದ್ದಾರೆ. ಈ ಕುದುರೆಯನ್ನ ನೋಡಿ ಧೋನಿ ಮುದ್ದಿನ ನಾಯಿಗಳು, ಮೊದಲ ದಿನ ಆಶ್ಚರ್ಯದ ಕಣ್ಣಿನಿಂದ ನೋಡಿವೆ. ಆದ್ರೆ ಲಿಲ್ಲಿ ಎನ್ನುವ ಬಿಳಿ ನಾಯಿಯೊಂದು ಈ ಕಪ್ಪು ಸುಂದರನ ಸ್ನೇಹವನ್ನ ಸಂಪಾದಿಸಿದೆ.

ಚೇತಕ್​ಗೆ ಸ್ವಾಗತ ನಮ್ಮ ಮನೆಗೆ ಬಂದಿರುವ ಚೇತಕ್​ಗೆ ಸ್ವಾಗತ. ನೀನು ಲಿಲ್ಲಿಯನ್ನ ಭೇಟಿಯಾದ ನಿಜವಾದ ಜಂಟಲ್ಮೆನ್ ಎಸ್ಪಿ. ನಮ್ಮ ಕುಟುಂಬದಲ್ಲಿ ನಿಮ್ಮನ್ನ ಸಂತೋಷದಿಂದ ಸ್ವೀಕರಿಸಲಾಗಿದೆ. ಸಾಕ್ಷಿ ಧೋನಿ, ಧೋನಿ ಪತ್ನಿ

ಇಷ್ಟು ದಿನ ಶ್ವಾನ ಪ್ರಿಯನಾಗಿ ಗುರುತಿಸಿಕೊಂಡಿದ್ದ ಧೋನಿ, ಈಗ ಅಶ್ವ ಪ್ರಿಯನೂ ಆಗಿದ್ದಾರೆ. ಹೀಗಾಗಿ ಧೋನಿ ಅಭಿಮಾನಿಗಳು, ಧೊನಿ ಕುದುರೆ ಸವಾರಿ ಮಾಡೋದನ್ನು ಕಣ್ತುಂಬಿಸಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ