AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Marathon: ಮುಂಬೈನಲ್ಲಿ ನಡೆದ ಮ್ಯಾರಥಾನ್​ನಲ್ಲಿ ಇಬ್ಬರು ಸಾವು, 22 ಮಂದಿ ಆಸ್ಪತ್ರೆಗೆ ದಾಖಲು

ಮುಂಬೈನಲ್ಲಿ ಭಾನುವಾರ ನಡೆದ ಮ್ಯಾರಥಾನ್​ನಲ್ಲಿ 74 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 22 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಪ್ರಮುಖ ಕಾರಣವಾಗಿದೆ. ಸಂಪೂರ್ಣ 42 ಕಿಲೋಮೀಟರ್ ಮ್ಯಾರಥಾನ್ ಓಟದ ವೇಳೆ 74 ವರ್ಷದ ರಾಜೇಂದ್ರ ಚಂದ್ಮಲ್ ಬೋರಾ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Mumbai Marathon: ಮುಂಬೈನಲ್ಲಿ ನಡೆದ ಮ್ಯಾರಥಾನ್​ನಲ್ಲಿ ಇಬ್ಬರು ಸಾವು, 22 ಮಂದಿ ಆಸ್ಪತ್ರೆಗೆ ದಾಖಲು
ಮ್ಯಾರಥಾನ್Image Credit source: Olympics.com
ನಯನಾ ರಾಜೀವ್
|

Updated on: Jan 22, 2024 | 9:49 AM

Share

ಮುಂಬೈನಲ್ಲಿ ಭಾನುವಾರ ನಡೆದ ಮ್ಯಾರಥಾನ್(Marathon)​ನಲ್ಲಿ 74 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 22 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಪ್ರಮುಖ ಕಾರಣವಾಗಿದೆ. ಸಂಪೂರ್ಣ 42 ಕಿಲೋಮೀಟರ್ ಮ್ಯಾರಥಾನ್ ಓಟದ ವೇಳೆ 74 ವರ್ಷದ ರಾಜೇಂದ್ರ ಚಂದ್ಮಲ್ ಬೋರಾ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬೋರಾ ಹಠಾತ್ತನೆ ಮರೀನ್ ಡ್ರೈವ್‌ನಲ್ಲಿ ಕುಸಿದು ಬಿದ್ದಿದ್ದು, ಅವರನ್ನು ಬಾಂಬೆ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸಾವಿಗೆ ಹೃದಯಾಘಾತವೇ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಮತ್ತೊಂದೆಡೆ, ಇನ್ನೋರ್ವ ಸ್ಪರ್ಧಿ ಸುವರ್ದೀಪ್ ಬ್ಯಾನರ್ಜಿ (46) ಕೂಡ ಮ್ಯಾರಥಾನ್‌ನಲ್ಲಿ ಮೂರ್ಛೆ ಹೋಗಿ ಸಾವನ್ನಪ್ಪಿದ್ದಾರೆ. ಬ್ಯಾನರ್ಜಿ ಅವರು ವರ್ಲಿಯಿಂದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು. ಅವರು ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದರು.ಪೊಲೀಸರು ಅವರನ್ನು ನಾಯರ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಪರೀಕ್ಷೆಯ ನಂತರ ಅವರು ಸಾವನ್ನಪ್ಪಿದ್ದಾರೆ ಹೇಳಿದ್ದಾರೆ, ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

ಇಂದು ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ, ಅದರ ಮುನ್ನಾ ದಿನ ನಡೆದ ಮುಂಬೈ ಮ್ಯಾರಥಾನ್​ನಲ್ಲೂ ಕೂಡ ಜೈಶ್ರೀರಾಮ್ ಘೋಷಣೆ ಮೊಳಗಿದೆ. ಶ್ರೀರಾಮನ ಭಾವಚಿತ್ರವಿರುವ ಕೇಸರಿ ಧ್ವಜ ಹಿಡಿದ ಹೋರಾಟಗಾರರು ಜೈಶ್ರೀರಾಮ್ ಎಂದು ಹೇಳುತ್ತಾ ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದಾರೆ.

ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ