AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos | ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ಆಯೋಚಿಸಲಾಗಿದ್ದ ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಟೂರ್ನಿಗೆ ರೋಹಿಣಿ ಸಿಂಧೂರಿ ಬ್ಯಾಟ್ ಬೀಸಿ ಚಾಲನೆ ನೀಡಿದ್ರು. ಜೆ.ಕೆ.ಮೈದಾನದಲ್ಲಿ ಬ್ಯಾಟ್ ಬೀಸಿ ಎಂಜಾಯ್ ಮಾಡುದ್ರು. ಇಂದಿನಿಂದ ಮೂರು ದಿನ ಈ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. 

Photos | ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ
ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಸಾಧು ಶ್ರೀನಾಥ್​
| Edited By: |

Updated on:Mar 12, 2021 | 11:34 AM

Share

ಮೈಸೂರು: ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಚಾಲನೆ ನೀಡಿದ್ದಾರೆ. ಜಿಲ್ಲೆಯ ಜೆ.ಕೆ.ಮೈದಾನದಲ್ಲಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ಬಳಿಕ ಬ್ಯಾಟ್ ಬೀಸಿ ಕ್ರಿಕೆಟ್ ಆಡುವ ಮೂಲಕ ತಂಡಗಳಿಗೆ ಹುರಿದುಂಬಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ಆಯೋಚಿಸಲಾಗಿದ್ದ ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಟೂರ್ನಿಗೆ ರೋಹಿಣಿ ಸಿಂಧೂರಿ ಬ್ಯಾಟ್ ಬೀಸಿ ಚಾಲನೆ ನೀಡಿದ್ರು. ಜೆ.ಕೆ.ಮೈದಾನದಲ್ಲಿ ಬ್ಯಾಟ್ ಬೀಸಿ ಎಂಜಾಯ್ ಮಾಡಿದ್ರು. ಇಂದಿನಿಂದ ಮೂರು ದಿನ ಈ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.

Mysore DC Rohini Sindhuri plays cricket on Shiv ratri 2021

ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಶಿವರಾತ್ರಿಯ ದಿನದಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಫೀಲ್ಡ್​ಗೆ ಇಳಿದಿದ್ದು ವಿಶೇಷವಾಗಿತ್ತು. ರಾತ್ರಿ ವೇಳೆಗೆ ಶಿವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೆಲ ಕಡೆ ಫ್ಲಡ್​​ಲೈಟ್​ ಕ್ರಿಕೆಟ್ ಪಂದ್ಯಗಳು ನಡೆದಿದ್ದು ವಿಶೇಷವಾಗಿತ್ತು.

Mysore DC Rohini Sindhuri

ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಇದನ್ನೂ ಓದಿ: ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್

Published On - 10:34 am, Fri, 12 March 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ