Photos | ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ಆಯೋಚಿಸಲಾಗಿದ್ದ ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಟೂರ್ನಿಗೆ ರೋಹಿಣಿ ಸಿಂಧೂರಿ ಬ್ಯಾಟ್ ಬೀಸಿ ಚಾಲನೆ ನೀಡಿದ್ರು. ಜೆ.ಕೆ.ಮೈದಾನದಲ್ಲಿ ಬ್ಯಾಟ್ ಬೀಸಿ ಎಂಜಾಯ್ ಮಾಡುದ್ರು. ಇಂದಿನಿಂದ ಮೂರು ದಿನ ಈ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. 

Photos | ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ
ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Mar 12, 2021 | 11:34 AM

ಮೈಸೂರು: ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಚಾಲನೆ ನೀಡಿದ್ದಾರೆ. ಜಿಲ್ಲೆಯ ಜೆ.ಕೆ.ಮೈದಾನದಲ್ಲಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ಬಳಿಕ ಬ್ಯಾಟ್ ಬೀಸಿ ಕ್ರಿಕೆಟ್ ಆಡುವ ಮೂಲಕ ತಂಡಗಳಿಗೆ ಹುರಿದುಂಬಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ಆಯೋಚಿಸಲಾಗಿದ್ದ ಕೊರೊನಾ ವಾರಿಯರ್ಸ್ ಕಪ್ ಕ್ರಿಕೆಟ್ ಟೂರ್ನಿಗೆ ರೋಹಿಣಿ ಸಿಂಧೂರಿ ಬ್ಯಾಟ್ ಬೀಸಿ ಚಾಲನೆ ನೀಡಿದ್ರು. ಜೆ.ಕೆ.ಮೈದಾನದಲ್ಲಿ ಬ್ಯಾಟ್ ಬೀಸಿ ಎಂಜಾಯ್ ಮಾಡಿದ್ರು. ಇಂದಿನಿಂದ ಮೂರು ದಿನ ಈ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.

ಕೊರೊನಾ ವಾರಿಯರ್ಸ್ ಕ್ರಿಕೆಟ್ ಕಪ್; ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಶಿವರಾತ್ರಿಯ ದಿನದಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಫೀಲ್ಡ್​ಗೆ ಇಳಿದಿದ್ದು ವಿಶೇಷವಾಗಿತ್ತು. ರಾತ್ರಿ ವೇಳೆಗೆ ಶಿವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೆಲ ಕಡೆ ಫ್ಲಡ್​​ಲೈಟ್​ ಕ್ರಿಕೆಟ್ ಪಂದ್ಯಗಳು ನಡೆದಿದ್ದು ವಿಶೇಷವಾಗಿತ್ತು.

ಭರ್ಜರಿ ಬ್ಯಾಟ್ ಬೀಸಿದ ಡಿಸಿ ರೋಹಿಣಿ ಸಿಂಧೂರಿ

ಇದನ್ನೂ ಓದಿ: ಕಾರಿಗೆ ಪಂಕ್ಚರ್​ ಹಾಕಿದ್ರಾ ಮೈಸೂರು DC ರೋಹಿಣಿ ಸಿಂಧೂರಿ‌? ವಿಡಿಯೋ ಫುಲ್ ವೈರಲ್

Published On - 10:34 am, Fri, 12 March 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us