AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು RCBಗೆ ಸಪೋರ್ಟ್ ಮಾಡೋಹಾಗಿದ್ರೆ.. ಅರ್ಧ ರೇಟ್​ಗೆ ಹೊಟ್ಟೆ ತುಂಬಾ ಬಿರಿಯಾನಿ ತಿನ್ನಿ!

ಮೈಸೂರು:ಎಲ್ಲೆಡೆ ಐಪಿಎಲ್ ಫಿವರ್ ಹೆಚ್ಚಾಗಿದ್ದು ಅದಕ್ಕಾಗಿ ಮೈಸೂರಿನ ಆರ್.ಸಿ.ಬಿ ಫ್ಯಾನ್ ಒಬ್ರು ಅಭಿಮಾನಿಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ. ಹೊಟ್ಟೆ ತುಂಬ ಬಿರಿಯಾನಿ ತಿನ್ನಿ ಅರ್ಧ ಹಣ ಕೊಡಿ ಅಂತಾ ಹೋಟೆಲ್ ಮಾಲೀಕರೊಬ್ಬರು ಆಫರ್ ನೀಡಿದ್ದಾರೆ. ಆರ್.ಸಿ.ಬಿ ಬಿರಿಯಾನಿ ಮೈಸೂರಿನ ಗೋಕುಲಂನಲ್ಲಿರುವ ನಾಟಿ ಹಟ್ ಹೋಟೆಲ್ ನಲ್ಲಿ ಈ ಆಫರ್ ನೀಡಿದ್ದು, ಆರ್.ಸಿ.ಬಿ‌ ಮ್ಯಾಚ್ ಇರುವ ದಿನ ಈ ಆಫರ್ ನೀಡಿದ್ದಾರೆ. ಇದೀಗಾ ಇಡೀ ಹೋಟಲನ್ನು ಆರ್.ಸಿ.ಬಿ ಮಯ ಮಾಡಿಕೊಂಡಿದ್ದಾರೆ.ಅದರಲ್ಲೂ ಬಿರಿಯಾನಿಗೆ ಆರ್.ಸಿ.ಬಿ ಬಿರಿಯಾನಿ ಅಂತ ಕೂಡ ಹೆಸರಿಟ್ಟಿದ್ದಾರೆ. […]

ನೀವು RCBಗೆ ಸಪೋರ್ಟ್ ಮಾಡೋಹಾಗಿದ್ರೆ.. ಅರ್ಧ ರೇಟ್​ಗೆ ಹೊಟ್ಟೆ ತುಂಬಾ ಬಿರಿಯಾನಿ ತಿನ್ನಿ!
ಸಾಧು ಶ್ರೀನಾಥ್​
|

Updated on:Oct 12, 2020 | 4:32 PM

Share

ಮೈಸೂರು:ಎಲ್ಲೆಡೆ ಐಪಿಎಲ್ ಫಿವರ್ ಹೆಚ್ಚಾಗಿದ್ದು ಅದಕ್ಕಾಗಿ ಮೈಸೂರಿನ ಆರ್.ಸಿ.ಬಿ ಫ್ಯಾನ್ ಒಬ್ರು ಅಭಿಮಾನಿಗಳಿಗೆ ಭರ್ಜರಿ ಆಫರ್ ನೀಡಿದ್ದಾರೆ. ಹೊಟ್ಟೆ ತುಂಬ ಬಿರಿಯಾನಿ ತಿನ್ನಿ ಅರ್ಧ ಹಣ ಕೊಡಿ ಅಂತಾ ಹೋಟೆಲ್ ಮಾಲೀಕರೊಬ್ಬರು ಆಫರ್ ನೀಡಿದ್ದಾರೆ.

ಆರ್.ಸಿ.ಬಿ ಬಿರಿಯಾನಿ ಮೈಸೂರಿನ ಗೋಕುಲಂನಲ್ಲಿರುವ ನಾಟಿ ಹಟ್ ಹೋಟೆಲ್ ನಲ್ಲಿ ಈ ಆಫರ್ ನೀಡಿದ್ದು, ಆರ್.ಸಿ.ಬಿ‌ ಮ್ಯಾಚ್ ಇರುವ ದಿನ ಈ ಆಫರ್ ನೀಡಿದ್ದಾರೆ. ಇದೀಗಾ ಇಡೀ ಹೋಟಲನ್ನು ಆರ್.ಸಿ.ಬಿ ಮಯ ಮಾಡಿಕೊಂಡಿದ್ದಾರೆ.ಅದರಲ್ಲೂ ಬಿರಿಯಾನಿಗೆ ಆರ್.ಸಿ.ಬಿ ಬಿರಿಯಾನಿ ಅಂತ ಕೂಡ ಹೆಸರಿಟ್ಟಿದ್ದಾರೆ.

ಹೌದು, ಮೂಲತಃ ಮೈಸೂರಿನ ನಿವಾಸಿಯಾಗಿರುವ ಹೋಟೆಲ್ ಮಾಲೀಕ ಸ್ವರೂಪ್ ಈಗಷ್ಟೇ ಹೊಸದಾಗಿ ನಾಟಿ ಹಟ್ ಎಂಬ ನಾನ್ ವೆಜ್ ಹೋಟೆಲ್ ಮಾಡಿದ್ದಾರೆ. RCB ಪಕ್ಕಾ ಫ್ಯಾನ್ ಆದ ಸ್ವರೂಪ್, RCB ಗೆದ್ದಾಗಲೂ ಸೋತಾಗಲು RCBಯನ್ನೆ ಸಪೋರ್ಟ್ ಮಾಡುತ್ತಿದ್ದಾರೆ. ಇದೀಗ‌ ಹೋಟೆಲ್‌‌ ತೆರೆದಿರುವ ಸ್ವರೂಪ್ ಈ ಬಾರಿ ಕಪ್ ನಮ್ದೇ ಎಂದು ತಮ್ಮ ಹೋಟೆಲ್ ‌ನಲ್ಲಿ RCB ಅಭಿಮಾನಿಗಳಿಗೆ ಭರ್ಜರಿ ಡಿಸ್ಕೌಂಟ್ ಕೊಡ್ತಿದಾರೆ‌. [yop_poll id=”10″] ಅದು ನೂರು ರೂ ಇರೋ ಚಿಕನ್ ಬಿರಿಯಾನಿ RCB ಮ್ಯಾಚ್ ವೇಳೆ 49ರೂ ‘ಇನ್ನು ಚಿಕನ್ ಚಾಪ್ಸ್’ 49 ರೂ, ಎರಡು ತೆಗೆದುಕೊಂಡರೆ 90 ರೂ ಗೆ ಕಾಂಬೋ ಆಫರ್ ಆಗಿ ನೀಡಲಾಗ್ತಿದೆ. ಇದೆಲ್ಲವು RCB ಪರ ಸಪೋರ್ಟ‌ಗಾಗಿ ಅಂತಾರೆ ಹೋಟೆಲ್ ಮಾಲೀಕ ಸ್ವರೂಪ್. RCB ಎಷ್ಟೇ ಬಾರಿ ಸೋತ್ರು ಕೂಡ RCB ಮೇಲಿನ ಪ್ರೀತಿ‌ ಮಾತ್ರ ಕಡಿಮೆಯಾಗುತ್ತಿಲ್ಲ ಅಭಿಮಾನಿಗಳಿಗೆ. -ದಿಲೀಪ್ ಚೌಡಹಳ್ಳಿ

Published On - 4:08 pm, Mon, 12 October 20

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ