AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ; ರಾಷ್ಟ್ರೀಯ ಕಬಡ್ಡಿ ಆಟಗಾರ ಕೊರೊನಾ ಸೋಂಕಿಗೆ ಬಲಿ

ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.

ಕೋಲಾರ; ರಾಷ್ಟ್ರೀಯ ಕಬಡ್ಡಿ ಆಟಗಾರ ಕೊರೊನಾ ಸೋಂಕಿಗೆ ಬಲಿ
ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.
ಪೃಥ್ವಿಶಂಕರ
|

Updated on:May 26, 2021 | 6:23 PM

Share

ಭಾರತದಲ್ಲಿ ಕೊರೊನಾ ಇನ್ನಿಲ್ಲದಂತೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಇದರ ಸೋಂಕಿಗೆ ದೇಶದಲ್ಲಿ ದಿನ ನಿತ್ಯ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಮಹಾಮಾರಿಯ ದಾಳಿಗೆ ಅನೇಕ ರಾಷ್ಟ್ರೀಯ ಕ್ರೀಡಾಪಟುಗಳು ಬಲಿಯಾಗಿದ್ದಾರೆ. ಈಗ ಇಂತಹದ್ದೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಇಂದು ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.

15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು ಕೋಲಾರದ ಆರ್.ಎಲ್ ಜಾಲಪ್ಪ ಅಸ್ಪತ್ರೆಯಲ್ಲಿ ಧಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ನಾಲ್ಕೈದು ದಿನಗಳ ಹಿಂದೆ ಅರೋಗ್ಯದಲ್ಲಿ ಮತ್ತಷ್ಟು ಏರು ಪೇರಾಗಿ ಐ.ಸಿ.ಯು ನಲ್ಲಿ ಚಿಕ್ಸೆ ನೀಡಲಾಗುತ್ತಿತ್ತು, ತಡ ರಾತ್ರಿಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಕಬ್ಬಡಿ ಆಡಿರುವ ಗೋಪಾಲ್ ನಿಧನಕ್ಕೆ ಜಿಲ್ಲೆಯ ಕ್ರೀಡಾ ಪಟುಗಳು ಸಂತಾಪ ಸೂಚಿಸಿದ್ದಾರೆ.

Published On - 6:22 pm, Wed, 26 May 21

Follow Us
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ