AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ; ರಾಷ್ಟ್ರೀಯ ಕಬಡ್ಡಿ ಆಟಗಾರ ಕೊರೊನಾ ಸೋಂಕಿಗೆ ಬಲಿ

ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.

ಕೋಲಾರ; ರಾಷ್ಟ್ರೀಯ ಕಬಡ್ಡಿ ಆಟಗಾರ ಕೊರೊನಾ ಸೋಂಕಿಗೆ ಬಲಿ
ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.
ಪೃಥ್ವಿಶಂಕರ
|

Updated on:May 26, 2021 | 6:23 PM

Share

ಭಾರತದಲ್ಲಿ ಕೊರೊನಾ ಇನ್ನಿಲ್ಲದಂತೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಇದರ ಸೋಂಕಿಗೆ ದೇಶದಲ್ಲಿ ದಿನ ನಿತ್ಯ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಮಹಾಮಾರಿಯ ದಾಳಿಗೆ ಅನೇಕ ರಾಷ್ಟ್ರೀಯ ಕ್ರೀಡಾಪಟುಗಳು ಬಲಿಯಾಗಿದ್ದಾರೆ. ಈಗ ಇಂತಹದ್ದೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಇಂದು ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ.

15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು ಕೋಲಾರದ ಆರ್.ಎಲ್ ಜಾಲಪ್ಪ ಅಸ್ಪತ್ರೆಯಲ್ಲಿ ಧಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ನಾಲ್ಕೈದು ದಿನಗಳ ಹಿಂದೆ ಅರೋಗ್ಯದಲ್ಲಿ ಮತ್ತಷ್ಟು ಏರು ಪೇರಾಗಿ ಐ.ಸಿ.ಯು ನಲ್ಲಿ ಚಿಕ್ಸೆ ನೀಡಲಾಗುತ್ತಿತ್ತು, ತಡ ರಾತ್ರಿಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ತಂಡದಲ್ಲಿ ಕಬ್ಬಡಿ ಆಡಿರುವ ಗೋಪಾಲ್ ನಿಧನಕ್ಕೆ ಜಿಲ್ಲೆಯ ಕ್ರೀಡಾ ಪಟುಗಳು ಸಂತಾಪ ಸೂಚಿಸಿದ್ದಾರೆ.

Published On - 6:22 pm, Wed, 26 May 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ