AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

Neeraj Chopra: ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
Neeraj Chopra
TV9 Web
| Edited By: |

Updated on:Oct 04, 2023 | 6:49 PM

Share

ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

ರಿಲೇನಲ್ಲೂ ಚಿನ್ನ ಓಟ:

ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

Published On - 6:30 pm, Wed, 4 October 23

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​