AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ. ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ […]

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ
KUSHAL V
| Edited By: |

Updated on:Nov 24, 2020 | 8:25 AM

Share

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ.

ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ ಸಹ ಸೋಂಕು ದೃಢವಾಗಿದೆ. ಹಾಗಾಗಿ ದಂಪತಿಯಿಬ್ಬರೂ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲು ತೀರ್ಮಾನಿಸಿದ್ದು ಐದು ದಿನಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

Published On - 6:38 pm, Tue, 23 June 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ