AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ. ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ […]

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ
KUSHAL V
| Edited By: |

Updated on:Nov 24, 2020 | 8:25 AM

Share

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ.

ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ ಸಹ ಸೋಂಕು ದೃಢವಾಗಿದೆ. ಹಾಗಾಗಿ ದಂಪತಿಯಿಬ್ಬರೂ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲು ತೀರ್ಮಾನಿಸಿದ್ದು ಐದು ದಿನಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

Published On - 6:38 pm, Tue, 23 June 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ