AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ. ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ […]

ವಿಶ್ವ ನಂ.1 ಟೆನ್ನಿಸ್​ ಆಟಗಾರನನ್ನೂ ಬಿಡಲಿಲ್ಲ ಕೊರೊನಾ ಮಾರಿ, ಪತ್ನಿಗೂ ಅಂಟಿದೆ
KUSHAL V
| Edited By: |

Updated on:Nov 24, 2020 | 8:25 AM

Share

ಕ್ರೀಡಾಪಟುಗಳೆಂದರೆ ನಮ್ಮ ಸ್ಮೃತಿಪಟಲಕ್ಕೆ ಬರೋದು ಉತ್ತಮ ಆರೋಗ್ಯ ಮತ್ತು ಬಲಿಷ್ಠ ಕಾಯ. ತಮ್ಮತಮ್ಮ ಕ್ರೀಡೆಯಲ್ಲಿ ಸತತವಾಗಿ ಉತ್ತಮ ಪ್ರದರ್ಶನವನ್ನು ನೀಡಲು ಅವರಿಗೆ ಇದು ಅತ್ಯಾವಶ್ಯ. ಆದರೆ ಇಂಥ ಗಟ್ಟಿ ದೇಹದ ಕ್ರೀಡಾಪಟುಗಳನ್ನು ಬಿಡದೆ ಕಾಡುತ್ತಿದೆ ಮಹಾಮಾರಿ ಕೊರೊನಾ.

ಟೆನ್ನಿಸ್​ ಲೋಕದ ನಂಬರ್​ ಒನ್​​ ಆಟಗಾರನಾಗಿರುವ ನೊವಾಕ್​ ಜೊಕೊವಿಚ್​ಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್​ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಂತರ ನೊವಾಕ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಅವರೊಟ್ಟಿಗೆ ಅವರ ಪತ್ನಿ ಜೆಲೆನಾಗೂ ಸಹ ಸೋಂಕು ದೃಢವಾಗಿದೆ. ಹಾಗಾಗಿ ದಂಪತಿಯಿಬ್ಬರೂ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲು ತೀರ್ಮಾನಿಸಿದ್ದು ಐದು ದಿನಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

Published On - 6:38 pm, Tue, 23 June 20

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ