AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1980 ರ ಮಾಸ್ಕೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ಇಬ್ಬರು ಮಾಜಿ ಹಾಕಿ ಆಟಗಾರರು ಕೊರೊನಾಗೆ ಬಲಿ

ಮೇ 8 ಭಾರತೀಯ ಹಾಕಿಗೆ ಕೆಟ್ಟ ದಿನವಾಗಿದೆ. ಕೊರೊನಾ ವೈರಸ್‌ನಿಂದ ದೇಶದ ಇಬ್ಬರು ಮಾಜಿ ಹಾಕಿ ಆಟಗಾರರು ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ರವೀಂದರ್ ಪಾಲ್ ಸಿಂಗ್ ಮತ್ತು ಎಂ.ಕೆ. ಕೌಶಿಕ್ ನಿಧನರಾಗಿದ್ದಾರೆ.

1980 ರ ಮಾಸ್ಕೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ಇಬ್ಬರು ಮಾಜಿ ಹಾಕಿ ಆಟಗಾರರು ಕೊರೊನಾಗೆ ಬಲಿ
ರವೀಂದರ್ ಪಾಲ್ ಸಿಂಗ್ ಮತ್ತು ಎಂ.ಕೆ. ಕೌಶಿಕ್
ಪೃಥ್ವಿಶಂಕರ
|

Updated on: May 08, 2021 | 8:21 PM

Share

ಮೇ 8 ಭಾರತೀಯ ಹಾಕಿಗೆ ಕೆಟ್ಟ ದಿನವಾಗಿದೆ. ಕೊರೊನಾ ವೈರಸ್‌ನಿಂದ ದೇಶದ ಇಬ್ಬರು ಮಾಜಿ ಹಾಕಿ ಆಟಗಾರರು ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ರವೀಂದರ್ ಪಾಲ್ ಸಿಂಗ್ ಮತ್ತು ಎಂ.ಕೆ. ಕೌಶಿಕ್ ನಿಧನರಾಗಿದ್ದಾರೆ. ರವೀಂದರ್ ಪಾಲ್ ಬೆಳಿಗ್ಗೆ ಕೊನೆಯುಸಿರೆಳೆದರೆ, ಕೌಶಿಕ್ ನಿಧನದ ಸುದ್ದಿ ಸಂಜೆ ಬಂದಿದೆ. ಇಬ್ಬರೂ ಕೆಲವು ದಿನಗಳವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ತಂಡದ ಸದಸ್ಯರಾಗಿದ್ದ ಕೌಶಿಕ್ ಅವರನ್ನು ದೆಹಲಿಯ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿತ್ತು. ಕೌಶಿಕ್ ಜೊತೆಗೆ, ಅವರ ಪತ್ನಿ ಸಹ ಸೋಂಕಿಗೆ ಒಳಗಾಗಿದ್ದರು, ನಂತರ ಅವರು ಅದೇ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುರುಷ ಮತ್ತು ಮಹಿಳಾ ತಂಡಗಳಿಗೆ ಕೌಶಿಕ್ ಕೋಚಿಂಗ್ ಭಾರತೀಯ ಹಾಕಿಯಲ್ಲಿ ಕೌಶಿಕ್‌ಗೆ ವಿಶೇಷ ಸ್ಥಾನವಿದೆ. ಅವರು 1980 ರ ಮಾಸ್ಕೋ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯರಾಗಿದ್ದರು. ಇದು ಭಾರತದ ಕೊನೆಯ ಒಲಿಂಪಿಕ್ ಹಾಕಿ ಪದಕವಾಗಿದೆ. ಅಂದಿನಿಂದ, ಭಾರತವು ಒಲಿಂಪಿಕ್ಸ್‌ನಲ್ಲಿ ಹಾಕಿ ಮೂಲಕ ಯಾವುದೇ ಪದಕವನ್ನು ಪಡೆದಿಲ್ಲ. ಅಷ್ಟೇ ಅಲ್ಲ, ಭಾರತದ ಹಿರಿಯ ಪುರುಷ ಮತ್ತು ಮಹಿಳಾ ತಂಡಗಳಿಗೆ ಕೌಶಿಕ್ ಕೋಚಿಂಗ್ ನೀಡಿದ್ದಾರೆ. 2002 ರಲ್ಲಿ ಅವರ ತರಬೇತಿಯಡಿಯಲ್ಲಿ ಭಾರತೀಯ ಮಹಿಳಾ ತಂಡವು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿತು.

ರವೀಂದರ್ ಪಾಲ್ ಸಿಂಗ್ ಅವರ ಮೇಲೂ ಪರಿಣಾಮ ಬೀರಿತು ಇದಕ್ಕೂ ಮುನ್ನ ಮೇ 8 ರಂದು ಭಾರತದ ಮಾಜಿ ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ ಕೂಡ ಕೊರೊನಾದಿಂದ ಸಾವನ್ನಪ್ಪಿದ್ದರು. ಕೊರೊನಾದೊಂದಿಗೆ ರವೀಂದರ್ ಪಾಲ್ ಸಿಂಗ್ ಅವರ ಯುದ್ಧವು 2 ವಾರಗಳವರೆಗೆ ಮುಂದುವರೆದಿತ್ತು, ಅದು ಅಂತಿಮವಾಗಿ ಅವರ ಜೀವವನ್ನು ತೆಗೆದುಕೊಂಡಿದೆ. ರವೀಂದರ್ ಪಾಲ್ ಸಿಂಗ್ ಅವರು ಶನಿವಾರ ಬೆಳಿಗ್ಗೆ ಲಖನೌದಲ್ಲಿ ಕೊನೆಯುಸಿರೆಳೆದರು. ಅವರಿಗೆ 65 ವರ್ಷ ಆಗಿತ್ತು. ಅವರು 1980 ರ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತೀಯ ತಂಡದ ಭಾಗವಾಗಿದ್ದರು.

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್