AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Archery World Cup: ಆರ್ಚರಿ ವಿಶ್ವಕಪ್: ಫೈನಲ್​ನಲ್ಲಿ ಚಿನ್ನ ಗೆದ್ದ ಭಾರತ ಪುರುಷರ ತಂಡ

ಆರ್ಚರಿ ವಿಶ್ವಕಪ್‌ನಲ್ಲಿ ಭಾರತ (India) ಪುರುಷರ ತಂಡ ಸ್ಟೇಜ್ 2 ಫೈನಲ್ ಹಂತದಲ್ಲಿ ಚಿನ್ನಕ್ಕೆ (Gold) ಮುತ್ತಿಕ್ಕಿದ್ದಾರೆ. ಫ್ರಾನ್ಸ್​ಗೆ ಆಘಾತ ನೀಡಿದ ಭಾರತ ತಂಡದ ಪುರುಷರಾದ ಅಭಿಷೇಕ್ ವರ್ಮಾ, ಅಮನ್ ಸೈನಿ ಮತ್ತು ರಜತ್ ಚೌಹಾನ್ ಚಿನ್ನ ಗೆದ್ದು ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.

Archery World Cup: ಆರ್ಚರಿ ವಿಶ್ವಕಪ್: ಫೈನಲ್​ನಲ್ಲಿ ಚಿನ್ನ ಗೆದ್ದ ಭಾರತ ಪುರುಷರ ತಂಡ
India Archery Team
TV9 Web
| Updated By: Vinay Bhat|

Updated on: May 21, 2022 | 2:41 PM

Share

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ 2022ರಲ್ಲಿ (Archery World Cup) ಭಾರತೀಯ ಪುರುಷರ ತಂಡ ಮಹತ್ವದ ಸಾಧನೆ ಮಾಡಿದೆ. ಆರ್ಚರಿ ವಿಶ್ವಕಪ್‌ನಲ್ಲಿ ಭಾರತ (India) ಪುರುಷರ ತಂಡ ಸ್ಟೇಜ್ 2 ಫೈನಲ್ ಹಂತದಲ್ಲಿ ಚಿನ್ನಕ್ಕೆ (Gold) ಮುತ್ತಿಕ್ಕಿದ್ದಾರೆ. ಫ್ರಾನ್ಸ್​ಗೆ ಆಘಾತ ನೀಡಿದ ಭಾರತ ತಂಡದ ಪುರುಷರಾದ ಅಭಿಷೇಕ್ ವರ್ಮಾ, ಅಮನ್ ಸೈನಿ ಮತ್ತು ರಜತ್ ಚೌಹಾನ್ ಚಿನ್ನ ಗೆದ್ದು ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.

ಈ ಮುಖಾಮುಖಿಯಲ್ಲಿ ಭಾರತ 232-230 ಅಂತರದಿಂದ ಗೆಲುವು ಸಾಧಿಸಿತು. ಕಳೆದ ಏಪ್ರಿಲ್‌ನಲ್ಲಿ ಅಂಟಲ್ಯದಲ್ಲಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ಇದೇ ಭಾರತೀಯ ಮೂವರು ಫ್ರಾನ್ಸ್‌ ಅನ್ನು ಒಂದು ಅಂಕದಿಂದ ಸೋಲಿಸಿದ್ದರು. ಇದಕ್ಕೂ ಮುನ್ನ ಸೆಮಿ ಫೈನಲ್​ಲ್ಲಿ ಆತಿಥೇಯ ದಕ್ಷಿಣ ಕೊರಿಯಾ ತಂಡಕ್ಕೆ ಭಾರತ ತಂಡ ಆಘಾತ ನೀಡಿತ್ತು. ಈ ಪಂದ್ಯದಲ್ಲಿ ಅಭಿಷೇಕ್ ವರ್ಮಾ, ಅಮನ್ ಸೈನಿ ಮತ್ತು ರಜತ್ ಚೌಹಾನ್ ದಕ್ಷಿಣ ಕೊರಿಯಾ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಈ ಮುಖಾಮುಖಿಯಲ್ಲಿ ದಕ್ಷಿಣ ಕೊರಿಯಾ ಡೆನ್ಮಾರ್ಕ್ ತಂಡದ ವಿರುದ್ಧ 238-229 ಅಂತರದಿಂದ ಗೆಲುವು ಸಾಧಿಸಿತ್ತು.

ಇನ್ನು ಭಾರತದ ಮಹಿಳಾ ತಂಡ ಕೂಡ ದೊಡ್ಡ ಸಾಧನೆಯನ್ನು ಮಾಡುವಲ್ಲಿ ಯಶಸ್ವಿಯಾಗಿದೆ. ಅವನೀತ್ ಕೌರ್, ಮುಸ್ಕಾನ್ ಕಿರಾರ್ ಮತ್ತು ಪ್ರಿಯಾ ಗುರ್ಜರ್ ಅವರನ್ನೊಳಗೊಂಡ ಭಾರತದ ಮಹಿಳಾ ಕಾಂಪೌಂಡ್ ತಂಡವು ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕಂಚಿನ ಪದಕಕ್ಕಾಗಿ ಟರ್ಕಿ ತಂಡದ ವಿರುದ್ಧ ರೋಚಕ ಸ್ಪರ್ಧೆ ಎದುರಾಯಿತು. ಅಂತಿಮ ಹಂತದಲ್ಲಿ ತಿರುಗಿಬಿದ್ದ ಭಾರತೀಯ ಆರ್ಚರ್‌ಗಳು 232-231 ಅಂತರದಿಂದ ಗೆದ್ದು ಪದಕಕ್ಕೆ ಮುತ್ತಿಟ್ಟರು.

ಇದನ್ನೂ ಓದಿ
Image
MS Dhoni: ಐಪಿಎಲ್ 2023 ರಲ್ಲಿ ಆಡ್ತೀರಾ? ಕೇಳಿದ್ದಕ್ಕೆ ಎಂಎಸ್ ಧೋನಿ ನೀಡದ ಉತ್ತರವೇನು ನೋಡಿ
Image
RaviShatri: AskRavi ಎಂದ ಟೀಮ್ ಇಂಡಿಯಾ ಕೋಚ್: ಅಭಿಮಾನಿಗಳು ಏನೆಲ್ಲ ಪ್ರಶ್ನೆ ಕೇಳಿದ್ರು ನೋಡಿ
Image
IPL 2022 Points Table: ಮೂರು ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ: ಪಾಯಿಂಟ್ ಟೇಬಲ್, ಆರೆಂಕ್, ಪರ್ಪಲ್ ಕ್ಯಾಪ್ ಮಾಹಿತಿ ಇಲ್ಲಿದೆ
Image
R Ashwin: ನನ್ನೊಳಗೆ ಆ ಆಟಗಾರ ಬಂದಿದ್ದ: ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಅಶ್ವಿನ್​ರಿಂದ ಶಾಕಿಂಗ್ ಹೇಳಿಕೆ

Uday Chowta: ಏಕಲವ್ಯ ಪ್ರಶಸ್ತಿ ವಿಜೇತ, ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ನಿಧನ

ಗ್ವಾಂಗ್ಜುನಲ್ಲಿ ನಡೆದ ಆರ್ಚರಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಇದು ಎರಡನೇ ಕಂಚಿನ ಪದಕವಾಗಿದೆ. ಇದಕ್ಕೂ ಮುನ್ನ ಬುಧವಾರ ಅವ್ನೀತ್ ಕೌರ್, ಮುಸ್ಕಾನ್ ಕಿರಾರ್ ಮತ್ತು ಪ್ರಿಯಾ ಗುರ್ಜಾರ್ ಅವರಿದ್ದ ಮಹಿಳಾ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಇನ್ನು ಒಲಿಂಪಿಯನ್‌ಗಳಾದ ತರುಣ್‌ದೀಪ್ ರೈ ಮತ್ತು ಜಯಂತ್ ತಾಲೂಕ್‌ದಾರ್ ಮತ್ತು ಯುವ ನೀರಜ್ ಚೌಹಾಣ್‌ರ ಭಾರತೀಯ ಪುರುಷರ ರಿಕರ್ವ್ ತಂಡವು ಕ್ವಾರ್ಟರ್‌ಫೈನಲ್‌ನಲ್ಲಿ ಫ್ರಾನ್ಸ್‌ ವಿರುದ್ಧ ಸೋಲುಂಡಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ