AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ನಿಯಮ ಉಲ್ಲಂಘನೆ: ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದಿಂದ ಗಡಿಪಾರು

ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದ ಸೆವೆನ್ ನೆಟ್​ವರ್ಕ್ ಲಿಮಿಟೆಡ್ ನಲ್ಲಿ ಪ್ರಸಾರವಾಗುವ ಬಿಗ್ ಬ್ರದರ್ ವಿಐಪಿ ಎಂಬ ಕಾರ್ಯಕ್ರಮಕ್ಕೆಂದು ಬಂದಿದ್ದರು.

ಕ್ವಾರಂಟೈನ್ ನಿಯಮ ಉಲ್ಲಂಘನೆ: ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದಿಂದ ಗಡಿಪಾರು
Katie Hopkins
TV9 Web
| Updated By: Vinay Bhat|

Updated on: Jul 19, 2021 | 11:03 AM

Share

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣ ಖ್ಯಾತ ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ (Katie Hopkins) ಅವರನ್ನು ಆಸ್ಟ್ರೇಲಿಯಾದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾದ ಗೃಹ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದ ಸೆವೆನ್ ನೆಟ್​ವರ್ಕ್ ಲಿಮಿಟೆಡ್ ನಲ್ಲಿ ಪ್ರಸಾರವಾಗುವ ಬಿಗ್ ಬ್ರದರ್ ವಿಐಪಿ ಎಂಬ ಕಾರ್ಯಕ್ರಮಕ್ಕೆಂದು ಬಂದಿದ್ದರು. ಆಸ್ಟ್ರೇಲಿಯಾದ ನಿಯಮದ ಪ್ರಕಾರ ಬೇರೆ ದೇಶದಿಂದ ಬಂದವರು ಎರಡು ವಾರಗಳ ಕ್ವಾರಂಟೈನ್ ನಿಯಮವನ್ನು ಪಾಲಿಸಬೇಕು.

ಆದರೆ, ಹಾಪ್​ಕಿನ್ಸ್ ಹೊಟೇಲ್​ನಲ್ಲಿ ಕ್ವಾರಂಟೈನ್​ನಲ್ಲಿ ಇರುವಾಗಲೇ ಊಟ ತಂದಿದ್ದ ಡೆಲಿವರಿ ಬಾಯ್ ಜೊತೆ ಬಾಗಿಲ ಬಳಿ ಮಾಸ್ಕ್ ಇಲ್ಲದೆ ಬೆತ್ತಲೆಯಾಗಿ ನಿಂತು ಮಾತನಾಡಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದು ವೈರಲ್ ಆಗಿದೆ. ಬಳಿಕ ಡಿಲೀಟ್ ಮಾಡಿದ್ದಾರೆ.

ಈ ವಿಚಾರ ಆಸ್ಟ್ರೇಲಿಯಾದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ತಿಳಿದಿದ್ದು ಖಚಿತ ಮಾಹಿತಿ ಪಡೆದು ಹಾಪ್​ಕಿನ್ಸ್ ಅವರನ್ನು ಗಡಿಪಾರು ಮಾಡಿದೆ.

IND vs SL: ಎರಡನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದಿಂದ ಇಬ್ಬರು ಪ್ಲೇಯರ್ಸ್ ಔಟ್: ಯಾರು ಗೊತ್ತಾ?

Prithvi Shaw: ಧವನ್ 86, ಕಿಶನ್ 59 ರನ್: ಆದ್ರೂ ಪಂದ್ಯಶ್ರೇಷ್ಠ 43 ರನ್ ಗಳಿಸಿದ ಪೃಥ್ವಿ ಶಾ: ಯಾಕೆ ಗೊತ್ತಾ?

(British Commentator Katie Hopkins To Be Deported From Australia Over Quarantine Breach)

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು