AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಂಚೆಸ್ಟರ್ ಫುಟ್ಬಾಲ್​​​​ಗೆ ಭಾರತದಲ್ಲೇ ಶೇ. 38ರಷ್ಟು ಫ್ಯಾನ್ಸ್​​ ಇದ್ದಾರೆ: ಲೆಜೆಂಡ್ ಆಟಗಾರ ಗುನ್ನಾರ್ ಫುಲ್​ ಖುಷ್​​!

Football Legend Ole Gunnar Solskjaer: ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್​​ನ ಲೆಜೆಂಡ್ ಆಗಿರುವ ಮಾಜಿ ಫುಟ್ಬಾಲ್ ಆಟಗಾರ ಹಾಗೂ ಕೋಚ್ ಗುನ್ನಾರ್ ಸೋಲ್ಸ್ಜೇರ್ ಬೆಂಗಳೂರಿಗೆ ಭೇಟಿ ನೀಡಿದ್ದು ಭಾರತದಲ್ಲಿ ಫುಟ್ಬಾಲ್ ಸಾಕಷ್ಟು ಬೆಳೆದಿದ್ದು, ಮತ್ತಷ್ಟು ಪ್ರತಿಭೆಗಳು ಹೊರಹೊಮ್ಮಲಿದ್ದಾರೆ ಎಂದಿದ್ದಾರೆ.

ಸಾಧು ಶ್ರೀನಾಥ್​
|

Updated on: Feb 10, 2024 | 2:07 PM

Share

ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್​​ನ (Manchester United) ಲೆಜೆಂಡ್ ಆಗಿರುವ ಮಾಜಿ ಫುಟ್ಬಾಲ್ ಆಟಗಾರ ಹಾಗೂ ಕೋಚ್ ಗುನ್ನಾರ್ ಸೋಲ್ಸ್ಜೇರ್ (Ole Gunnar Solskjaer) ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಗುನ್ನಾರ್ ಸೋಲ್ಸ್ಜೇರ್, ಭಾರತದ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಬೆಂಗಳೂರು (Bengaluru) ಸೇರಿದಂತೆ ಮುಂಬೈ ಹಾಗೂ ದೆಹಲಿಗೂ ಭೇಟಿ ನೀಡಲಿದ್ದು, ಫುಟ್ಬಾಲ್ ಅಭಿಮಾನಿಗಳನ್ನ (football fans) ಭೇಟಿಯಾಗಲಿದ್ದಾರೆ.

ಇನ್ನು, ಇದೇ ವೇಳೆ ಮಾತಾಡಿದ ಗುನ್ನಾರ್, ಭಾರತಕ್ಕೆ ಆಗಮಿಸಿರುವುದು ಬಹಳ ಸಂತೋಷ ನೀಡಿದೆ. ಮ್ಯಾಂಚೆಸ್ಟರ್ ಫುಟ್ಬಾಲ್ ಕ್ಲಬ್​ಗೆ ಭಾರತದಲ್ಲೇ ಶೇಕಡ 38ರಷ್ಟು ಅಭಿಮಾನಿಗಳಿದ್ದಾರೆ. ಹಾಗಾಗಿ ಅವರನ್ನ ಭೇಟಿಯಾಗುತ್ತಿರುವುದು ನನ್ನ ಭಾಗ್ಯ ಅಂತಾ ತಿಳಿಸಿದ್ರು.

ಇದನ್ನೂ ಓದಿ: Cheteshwar Pujara: 62ನೇ ಶತಕ ಸಿಡಿಸಿ ದಾಖಲೆ ಬರೆದ ಚೇತೇಶ್ವರ ಪೂಜಾರ

ಅಲ್ಲದೇ ತಮ್ಮ ಫುಟ್ಬಾಲ್ ಆಟವನ್ನ ಕೂಡ ಮೆಲುಕು ಹಾಕಿದ್ರು. ಭಾರತದಲ್ಲಿ ಫುಟ್ಬಾಲ್ ಸಾಕಷ್ಟು ಬೆಳೆದಿದ್ದು, ಮತ್ತಷ್ಟು ಪ್ರತಿಭೆಗಳು ಹೊರಹೊಮ್ಮಲಿದ್ದಾರೆ ಅಂತಾ ತಿಳಿಸಿದ್ರು. ಇದೇ ವೇಳೆ ತಮ್ಮನ್ನ ಭಾರತಕ್ಕೆ ಕರೆ ತಂದ ಏಸ್ ಆಫ್ ಪಬ್ಸ್​​​ ಸಂಸ್ಥೆಯ ಮಾಲೀಕ ತಿಲಕ್​ ಅವರನ್ನು ಕೂಡ ಹಾಡಿಹೊಗಳಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ