AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಾಕಿ ತಂಡಕ್ಕೆ ಹಾಸನದ ಏಳು ಆಟಗಾರ್ತಿಯರು ಆಯ್ಕೆ

ಮಹಿಳೆಯರ 12ನೇ ಹಾಕಿ ಇಂಡಿಯಾ ಸಬ್ ಜೂನಿಯರ್ಸ್ ನ್ಯಾಷನಲ್‌ ಟೂರ್ನಿಗೆ ಹಾಸನ ಜಿಲ್ಲೆಯ ಏಳು ಆಟಗಾರ್ತಿಯರು ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಹಾಕಿ ತಂಡಕ್ಕೆ ಹಾಸನದ ಏಳು ಆಟಗಾರ್ತಿಯರು ಆಯ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 06, 2022 | 10:44 AM

Share

ಇದೇ ಮೇ 11ರಿಂದ 22 ರ ವರೆಗೆ ಮಣಿಪುರದ ಇಂಫಾಲ್‍ನಲ್ಲಿ ನಡೆಯುವ ಮಹಿಳೆಯರ 12ನೇ ಹಾಕಿ (Hockey) ಇಂಡಿಯಾ ಸಬ್ ಜೂನಿಯರ್ಸ್ ನ್ಯಾಷನಲ್‌ ಟೂರ್ನಿಗೆ ಹಾಸನ(Hassan) ಜಿಲ್ಲೆಯ ಏಳು ಆಟಗಾರ್ತಿಯರು ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕದ ಆಯ್ಕೆಯಾದ ತಂಡದಲ್ಲಿ ಹಾಸನ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಾದ ಹರ್ಷಿತಾ, ಮೇಘಾವತಿ, ಯಮುನಾ, ಸುಪ್ರಿತಾ, ಸೌಮ್ಯಾ ಮತ್ತು ಚತುರ್ಥಿ ಆಯ್ಕೆಯಾಗಿದ್ದಾರೆ. ಇವರೆಲ್ಲ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಾಗಿದ್ದು, ರಾಯಲ್ ಅಪೊಲೋ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಹಾಕಿ ತರಬೇತಿ ಪಡೆಯುತ್ತಿರುವ ದ್ರವ್ಯ ಎಂ. ಗೌಡ ಪಾರಮ್ಯಮೆರೆಯಲು ಸಿದ್ಧರಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ.ಹರೀಶ್‌, ಇದ‌ಕ್ಕೆ ತರಬೇತುದಾರ ರವೀಶ್ ಅವರ ಪರಿಶ್ರಮ ಕಾರಣ ಎಂದು ತಿಳಿಸಿದ್ದು, ಇಂಡಿಯಾ ಸಬ್ ಜೂನಿಯರ್ಸ್ ನ್ಯಾಷನಲ್‌ ಟೂರ್ನಿಯಲ್ಲಿ ಕರ್ನಾಟಕ ಗೆದ್ದು ಬರಲಿ ಎಂದು ಹಾರೈಸಿದ್ದಾರೆ.

ಹುಬ್ಬಳ್ಳಿಯ ಮನೋಜ ಆಯ್ಕೆ:

ಇದನ್ನೂ ಓದಿ
Image
GT vs MI, IPL 2022: ಗುಜರಾತ್​ಗೆ ಶಾಕ್ ನೀಡುತ್ತಾ ಮುಂಬೈ?: ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ ಸಾಧ್ಯತೆ
Image
Kane Williamson: ಡೆಲ್ಲಿ ವಿರುದ್ಧದ ಪಂದ್ಯದ ಬಳಿಕ ಕೇನ್ ವಿಲಿಯಮ್ಸನ್ ಸೋಲಿಗೆ ನೀಡಿದ ಕಾರಣವೇನು ಗೊತ್ತೇ?
Image
David Warner: ಅಜೇಯ 92 ರನ್: ಡೇವಿಡ್ ವಾರ್ನರ್ ಸ್ಫೋಟಕ ಬ್ಯಾಟಿಂಗ್​ಗೆ ಗೇಲ್ ದಾಖಲೆ ಉಡೀಸ್
Image
IPL 2022: RCB ಪಾಲಿಗೆ ಹೊರೆಯಾದ್ರಾ ವಿರಾಟ್ ಕೊಹ್ಲಿ? ಕಳವಳ ವ್ಯಕ್ತಪಡಿಸಿದ ಮಾಜಿ ಕ್ರಿಕೆಟಿಗ

ಹುಬ್ಬಳ್ಳಿಯ ಬೆಂಗೇರಿ ನಿವಾಸಿ ಮನೋಜ ಅಶೋಕ ವಾಲ್ಮೀಕಿ ಗೋವಾದಲ್ಲಿ ನಡೆದಿರುವ 12ನೇ ಹಾಕಿ ಇಂಡಿಯಾ ಸಬ್ ಜ್ಯೂನಿಯರ್ ಪುರುಷರ ವಿಭಾಗದ ರಾಷ್ಟ್ರೀಯ ಚಾಂಪಿಯನ್‍ಶಿಪ್ -2022 ಹಾಕಿ ಪಂದ್ಯಾವಳಿಯ ಕರ್ನಾಟಕ ತಂಡದ ಪ್ರಮುಖ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಯಾಗಿರುವ ಮನೋಜ ವಾಲ್ಮೀಕಿ ಹಾಕಿ ಆಟದಲ್ಲಿ ತಾನು ಸಾಧಿಸಿರುವ ಚಾಕಚಕ್ಯತೆ ಹಾಗೂ ಪಾರಮ್ಯದಿಂದ ರಾಷ್ಟ್ರೀಯ ಮಟ್ಟದ ಇಂತಹ ಹಾಕಿ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕಾರಣವಾಗಿದೆ.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Fri, 6 May 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!