AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics 2020: ಮುಂದುವರೆದ ಭಾರತದ ಪದಕದ ಬೇಟೆ: ಶೂಟಿಂಗ್​ನಲ್ಲಿ ಕಂಚು ಗೆದ್ದ ಸಿಂಗರಾಜ್

ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ತಮ್ಮದಾಗಿಸಿದೆ. ಈ ಮೂಲಕ ಒಟ್ಟು ಎಂಟು ಪದಕವನ್ನು ಮುಡಿಗೇರಿಸಿಕೊಂಡಿದೆ.

Tokyo Paralympics 2020: ಮುಂದುವರೆದ ಭಾರತದ ಪದಕದ ಬೇಟೆ: ಶೂಟಿಂಗ್​ನಲ್ಲಿ ಕಂಚು ಗೆದ್ದ ಸಿಂಗರಾಜ್
singhraj
TV9 Web
| Edited By: |

Updated on:Aug 31, 2021 | 12:05 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಪುರುಷರ 10 ಮೀಟರ್ ಏರ್ ಪಿಸ್ತೂಲ್ಎಸ್​ಹೆಚ್​1 ಸ್ಪರ್ಧೆಯಲ್ಲಿ ಭಾರತದ ಸಿಂಗರಾಜ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಫೈನಲ್​ನಲ್ಲಿ 216.8 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದುಕೊಂಡು ಸಿಂಗರಾಜ್ ಅವರ ಕಂಚಿನ ಪದಕ ಗೆದ್ದರು. ಭಾರತದ ಇನ್ನೋರ್ವ ಶೂಟರ್ ಮನೀಶ್ 7ನೇ ಸ್ಥಾನ ಪಡೆದರು.

ಫೈನಲ್ ನಲ್ಲಿ ಒಟ್ಟು 216.8 ಅಂಕಗಳನ್ನು ಗಳಿಸಿದ ಸಿಂಗ್ ರಾಜ್ ಮೂರನೇ ಸ್ಥಾನ ಪಡೆದರೆ ಅರ್ಹತಾ ಸುತ್ತಿನಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದ ಭಾರತದ ಇನ್ನೋರ್ವ ಶೂಟರ್ ಮನೀಶ್ ಫೈನಲ್ ನಲ್ಲಿ ಒಟ್ಟು 135.8 ಅಂಕಗಳನ್ನು ಗಳಿಸಿ 7ನೇ ಸ್ಥಾನ ಪಡೆದರು.

ಅರ್ಹತಾ ಸುತ್ತಿನಲ್ಲಿ 6ನೇ ಸ್ಥಾನ ಪಡೆದಿದ್ದ ಸಿಂಗ್ ರಾಜ್ ಫೈನಲ್ ನ ಮೊದಲ ಹಂತದಲ್ಲಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರುವ ಮೂಲಕ ಉತ್ತಮ ಆರಂಭ ಪಡೆದಿದ್ದರು. ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ತಮ್ಮದಾಗಿಸಿದೆ. ಈ ಮೂಲಕ ಒಟ್ಟು ಎಂಟು ಪದಕವನ್ನು ಮುಡಿಗೇರಿಸಿಕೊಂಡಿದೆ.

Published On - 11:45 am, Tue, 31 August 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ