AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics 2020: ಮುಂದುವರೆದ ಭಾರತದ ಪದಕದ ಬೇಟೆ: ಶೂಟಿಂಗ್​ನಲ್ಲಿ ಕಂಚು ಗೆದ್ದ ಸಿಂಗರಾಜ್

ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ತಮ್ಮದಾಗಿಸಿದೆ. ಈ ಮೂಲಕ ಒಟ್ಟು ಎಂಟು ಪದಕವನ್ನು ಮುಡಿಗೇರಿಸಿಕೊಂಡಿದೆ.

Tokyo Paralympics 2020: ಮುಂದುವರೆದ ಭಾರತದ ಪದಕದ ಬೇಟೆ: ಶೂಟಿಂಗ್​ನಲ್ಲಿ ಕಂಚು ಗೆದ್ದ ಸಿಂಗರಾಜ್
singhraj
TV9 Web
| Edited By: |

Updated on:Aug 31, 2021 | 12:05 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಪುರುಷರ 10 ಮೀಟರ್ ಏರ್ ಪಿಸ್ತೂಲ್ಎಸ್​ಹೆಚ್​1 ಸ್ಪರ್ಧೆಯಲ್ಲಿ ಭಾರತದ ಸಿಂಗರಾಜ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಫೈನಲ್​ನಲ್ಲಿ 216.8 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದುಕೊಂಡು ಸಿಂಗರಾಜ್ ಅವರ ಕಂಚಿನ ಪದಕ ಗೆದ್ದರು. ಭಾರತದ ಇನ್ನೋರ್ವ ಶೂಟರ್ ಮನೀಶ್ 7ನೇ ಸ್ಥಾನ ಪಡೆದರು.

ಫೈನಲ್ ನಲ್ಲಿ ಒಟ್ಟು 216.8 ಅಂಕಗಳನ್ನು ಗಳಿಸಿದ ಸಿಂಗ್ ರಾಜ್ ಮೂರನೇ ಸ್ಥಾನ ಪಡೆದರೆ ಅರ್ಹತಾ ಸುತ್ತಿನಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದ ಭಾರತದ ಇನ್ನೋರ್ವ ಶೂಟರ್ ಮನೀಶ್ ಫೈನಲ್ ನಲ್ಲಿ ಒಟ್ಟು 135.8 ಅಂಕಗಳನ್ನು ಗಳಿಸಿ 7ನೇ ಸ್ಥಾನ ಪಡೆದರು.

ಅರ್ಹತಾ ಸುತ್ತಿನಲ್ಲಿ 6ನೇ ಸ್ಥಾನ ಪಡೆದಿದ್ದ ಸಿಂಗ್ ರಾಜ್ ಫೈನಲ್ ನ ಮೊದಲ ಹಂತದಲ್ಲಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರುವ ಮೂಲಕ ಉತ್ತಮ ಆರಂಭ ಪಡೆದಿದ್ದರು. ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ತಮ್ಮದಾಗಿಸಿದೆ. ಈ ಮೂಲಕ ಒಟ್ಟು ಎಂಟು ಪದಕವನ್ನು ಮುಡಿಗೇರಿಸಿಕೊಂಡಿದೆ.

Published On - 11:45 am, Tue, 31 August 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?