AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ

U17 World Championships: 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ ವಸಿಷ್ಠ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ
Suraj Vashisht
TV9 Web
| Updated By: Vinay Bhat|

Updated on: Jul 28, 2022 | 9:39 AM

Share

ಗ್ರಿಕೋರೋಮನ್ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ (U17 World Championships) ಭಾರತದ ಸೂರಜ್ ವಸಿಷ್ಠ್ (Suraj Vashisht) ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ಯುರೋಪಿಯನ್ ಚಾಂಪಿಯನ್ ಫರಿಮಾ ಮುಸ್ತಫೆವ್ ಅವರನ್ನು 11-0 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ. ಇದಕ್ಕೂ ಮುನ್ನ 1990 ರಲ್ಲಿ ಪಪ್ಪೂ ಯಾದವ್ (Pappu Yadav) ಚಿನ್ನ ಗೆದ್ದಿದ್ದರು. ಈ ಹಿಂದೆ ಅನೇಕ ಭಾರತೀಯರು ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ತಲುಪಿದ್ದರೂ ಚಿನ್ನ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಮೂಲತಃ ಹರಿಯಾಣದ ರೋತಕ್ ಜಿಲ್ಲೆಯ ರಿತಾಲ್ ಊರಿನವರಾದ ಸೂರಜ್, ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆರಂಭದಲ್ಲೇ ಎದುರಾಳಿಯನ್ನು ತನ್ನ ಹಿಡತಕ್ಕೆ ಪಡೆದುಕೊಂಡರು. ಮೊದಲ ಹಂತದಲ್ಲಿ ಉತ್ತಮ ಮುನ್ನಡೆ ಪಡೆದುಕೊಂಡ ಸೂರಜ್ ಎರಡನೇ ಹಂತದಲ್ಲೂ ಮೇಲುಗೈ ಸಾಧಿಸಿದರು.

ಇದನ್ನೂ ಓದಿ
Image
IND vs WI: ಕೆರಿಬಿಯನ್ ನಾಡಲ್ಲಿ 39 ವರ್ಷಗಳ ನಂತರ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Image
India vs West Indies ODI: ಸರಣಿ ಕ್ಲೀನ್​ಸ್ವೀಪ್: ಭಾರತದ ಆಲ್ರೌಂಡ್ ಆಟಕ್ಕೆ ಧೂಳಿಪಟವಾದ ವೆಸ್ಟ್ ಇಂಡೀಸ್
Image
Rishabh Pant: 848 ಸಿಕ್ಸರ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಫೋಟೋ ಹಂಚಿಕೊಂಡ ಪಂತ್
Image
ODI Rankings: ಏಕದಿನ ರ‍್ಯಾಂಕಿಂಗ್ ಪ್ರಕಟ: ರೋಹಿತ್-ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ

“ನನ್ನ ವೈಟ್ ಕ್ಲಾಸ್​ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಪ್ರಯತ್ನ ಪಡುತ್ತೇನೆ. ಹಾಗೆಯೆ ಸಿನಿಯರ್ ವಿಶ್ವ ಟೈಟನ್ ಗೆಲ್ಲುವ ಕನಸು ಕೂಡ ನನಗಿದೆ,” ಎಂದು ಸೂರಜ್ ಹೇಳಿದ್ದಾರೆ. ಗ್ರಿಕೋರೋಮನ್ ವಿಶ್ವ ಚಾಂಪಿಯನ್​ಶಿಪ್​ನ ಹಿರಿಯರ ಕುಸ್ತಿ ವಿಭಾಗದಲ್ಲಿ ಭಾರತ ಇದುವರೆಗೆ ಚಿನ್ನದ ಪದಕ ಗೆದ್ದಿಲ್ಲ. ಈ ಸಾಧನೆ ಮಾಡಬೇಕು ಎಂಬುದು ಸೂರಜ್ ಕನಸು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ