AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ

U17 World Championships: 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ ವಸಿಷ್ಠ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ.

Suraj Vashisht: ಇತಿಹಾಸ ನಿರ್ಮಿಸಿದ ಸೂರಜ್ ವಸಿಷ್ಠ್: ಕುಸ್ತಿಯಲ್ಲಿ ಚಿನ್ನ ಗೆದ್ದ 16 ವರ್ಷದ ಬಾಲಕ
Suraj Vashisht
TV9 Web
| Edited By: |

Updated on: Jul 28, 2022 | 9:39 AM

Share

ಗ್ರಿಕೋರೋಮನ್ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ (U17 World Championships) ಭಾರತದ ಸೂರಜ್ ವಸಿಷ್ಠ್ (Suraj Vashisht) ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 32 ವರ್ಷಗಳ ನಂತರ ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾರತ ಇದುವರೆಗೆ ಒಂದು ಬಾರಿಯೂ ಚಿನ್ನಕ್ಕೆ ಮುತ್ತಿಟ್ಟಿರಲಿಲ್ಲ. ಇದೀಗ ಇತಿಹಾಸ ನಿರ್ಮಿಸಿರುವ 16 ವರ್ಷದ ಸೂರಜ್ 55kg ವೈಟ್ ಕ್ಲಾಸ್ ವಿಭಾಗದಲ್ಲಿ ಯುರೋಪಿಯನ್ ಚಾಂಪಿಯನ್ ಫರಿಮಾ ಮುಸ್ತಫೆವ್ ಅವರನ್ನು 11-0 ಅಂತರದಿಂದ ಸೋಲಿಸಿ ವಿಶೇಷ ಸಾಧನೆ ಮಾಡಿ ಮೆರೆದಿದ್ದಾರೆ. ಇದಕ್ಕೂ ಮುನ್ನ 1990 ರಲ್ಲಿ ಪಪ್ಪೂ ಯಾದವ್ (Pappu Yadav) ಚಿನ್ನ ಗೆದ್ದಿದ್ದರು. ಈ ಹಿಂದೆ ಅನೇಕ ಭಾರತೀಯರು ಅಂಡರ್ 17 ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ತಲುಪಿದ್ದರೂ ಚಿನ್ನ ಗೆಲ್ಲಲು ಸಾಧ್ಯವಾಗಿರಲಿಲ್ಲ.

ಮೂಲತಃ ಹರಿಯಾಣದ ರೋತಕ್ ಜಿಲ್ಲೆಯ ರಿತಾಲ್ ಊರಿನವರಾದ ಸೂರಜ್, ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆರಂಭದಲ್ಲೇ ಎದುರಾಳಿಯನ್ನು ತನ್ನ ಹಿಡತಕ್ಕೆ ಪಡೆದುಕೊಂಡರು. ಮೊದಲ ಹಂತದಲ್ಲಿ ಉತ್ತಮ ಮುನ್ನಡೆ ಪಡೆದುಕೊಂಡ ಸೂರಜ್ ಎರಡನೇ ಹಂತದಲ್ಲೂ ಮೇಲುಗೈ ಸಾಧಿಸಿದರು.

ಇದನ್ನೂ ಓದಿ
Image
IND vs WI: ಕೆರಿಬಿಯನ್ ನಾಡಲ್ಲಿ 39 ವರ್ಷಗಳ ನಂತರ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Image
India vs West Indies ODI: ಸರಣಿ ಕ್ಲೀನ್​ಸ್ವೀಪ್: ಭಾರತದ ಆಲ್ರೌಂಡ್ ಆಟಕ್ಕೆ ಧೂಳಿಪಟವಾದ ವೆಸ್ಟ್ ಇಂಡೀಸ್
Image
Rishabh Pant: 848 ಸಿಕ್ಸರ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಫೋಟೋ ಹಂಚಿಕೊಂಡ ಪಂತ್
Image
ODI Rankings: ಏಕದಿನ ರ‍್ಯಾಂಕಿಂಗ್ ಪ್ರಕಟ: ರೋಹಿತ್-ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ

“ನನ್ನ ವೈಟ್ ಕ್ಲಾಸ್​ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಲು ಪ್ರಯತ್ನ ಪಡುತ್ತೇನೆ. ಹಾಗೆಯೆ ಸಿನಿಯರ್ ವಿಶ್ವ ಟೈಟನ್ ಗೆಲ್ಲುವ ಕನಸು ಕೂಡ ನನಗಿದೆ,” ಎಂದು ಸೂರಜ್ ಹೇಳಿದ್ದಾರೆ. ಗ್ರಿಕೋರೋಮನ್ ವಿಶ್ವ ಚಾಂಪಿಯನ್​ಶಿಪ್​ನ ಹಿರಿಯರ ಕುಸ್ತಿ ವಿಭಾಗದಲ್ಲಿ ಭಾರತ ಇದುವರೆಗೆ ಚಿನ್ನದ ಪದಕ ಗೆದ್ದಿಲ್ಲ. ಈ ಸಾಧನೆ ಮಾಡಬೇಕು ಎಂಬುದು ಸೂರಜ್ ಕನಸು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು