AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ

Bhavina Patel: ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

Tokyo 2020 Paralympics: ಮಹಿಳಾ ಸಿಂಗಲ್ಸ್​ನಲ್ಲಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಭಾವಿನಾ
Bhavina Patel
TV9 Web
| Edited By: |

Updated on: Aug 27, 2021 | 8:27 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ನಲ್ಲಿ ಭಾರತ ಆರಂಭದಲ್ಲಿ ಹಿನ್ನಡೆ ಅನುಭವಿಸಿತಾದರೂ ನಂತರದಲ್ಲಿ ಭರ್ಜರಿ ಕಮ್​ಬ್ಯಾಕ್ ಮಾಡುತ್ತಿದೆ. ಇಂದು ಮೂರನೇ ದಿನ ಭಾರತಕ್ಕೆ ಮತ್ತೊಂದು ಗೆಲುವು ಸಿಕ್ಕಿದ್ದು ಮಹಿಳಾ ಸಿಂಗಲ್ಸ್​ನಲ್ಲಿ ಟೆಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ (BhavinaPatel) ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ರೌಂಡ್ 16ರ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ನಡೆದ ಬ್ರೆಜಿಲ್​ನ ಜೊಯ್ಸ್ ಒಲಿವೆರಾ ವಿರುದ್ಧದ ಪಂದ್ಯದಲ್ಲಿ 3-0 ಅಂತರದಿಂದ ಗೆದ್ದು ಬೀಗಿದ ಭಾವಿನಾ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾವಿನಾ ಎದುರಾಳಿಗೆ ಒಂದು ಸೆಟ್​ನಲ್ಲೂ ಗೆಲ್ಲಲು ಅವಕಾಶ ಕೊಡಲಿಲ್ಲ.

ಮೊದಲ ಸುತ್ತಿನಲ್ಲಿ ಭಾವಿನಾ 12-10 ಅಂಕಗಳ ಮುನ್ನಡೆ ಸಾಧಿಸಿದರೆ ಎರಡನೇ ಸೆಟ್​ನಲ್ಲಿ 13-11 ಮತ್ತು ಅಂತಿಮ ಸೆಟ್​ನಲ್ಲಿ 11-6 ಮುನ್ನಡೆ ಸಾಧಿಸಿ 3-0 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಇಂದು ಮಧ್ಯಾಹ್ನ 3:50ಕ್ಕೆ ಕ್ವಾರ್ಟರ್ ಫೈನಲ್ ಪಂದ್ಯ ನಡೆಯಲಿದೆ.

ಪ್ಯಾರಾಲಿಂಪಿಕ್ಸ್​ನ ಮೊದಲ ದಿನ ನಡೆದ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಅವರು ಚೀನಾದ ಝೌ ಯಿಂಗ್ ವಿರುದ್ಧ 3-0 ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದ್ದರು. ನಂತರ ನಡೆದ ಎರಡನೇ ಗುಂಪಿನ ಎ ಪಂದ್ಯದಲ್ಲಿ ಭಾವಿನಾ ಗ್ರೇಟ್ ಬ್ರಿಟನ್​ನ ಮೆಗನ್ ಶಾಕ್ಲೆಟನ್ ವಿರುದ್ಧ 3-1 ಅಂತರದಿಂದ ಗೆದ್ದು ಬೀಗಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್