AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು […]

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ
ಆಯೇಷಾ ಬಾನು
|

Updated on:Jun 24, 2020 | 9:26 AM

Share

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ.

ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು ಯುವ ಆಟಗಾರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಎರಡನೇ ಹಂತದ ಕೊವಿಡ್ ಟೆಸ್ಟ್​ನಲ್ಲಿ 7 ಆಟಗಾರರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಫಖರ್ ಜಮಾನ್, ಶದಾಬ್ ಖಾನ್, ಹೈದರ್ ಅಲಿ, ಹ್ಯಾರಿಸ್ ರೌಫ್‍, ಇಮ್ರಾನ್ ಖಾನ್, ಕಾಶಿಫ್ ಭಟ್ಟಿ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ರಿಜ್ವಾನ್, ವಹಾಬ್ ರಿಯಾಜ್‌ ಸೇರಿದಂತೆ ಒಟ್ಟು 10 ಮಂದಿಗೆ ಸೋಂಕು ತಗುಲಿದೆ. ಆಗಸ್ಟ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ತಂಡ ಸೋಂಕಿಗೆ ತುತ್ತಾಗಿದೆ.

Published On - 9:26 am, Wed, 24 June 20

Follow Us
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ