AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು […]

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ
ಆಯೇಷಾ ಬಾನು
|

Updated on:Jun 24, 2020 | 9:26 AM

Share

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ.

ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು ಯುವ ಆಟಗಾರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಎರಡನೇ ಹಂತದ ಕೊವಿಡ್ ಟೆಸ್ಟ್​ನಲ್ಲಿ 7 ಆಟಗಾರರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಫಖರ್ ಜಮಾನ್, ಶದಾಬ್ ಖಾನ್, ಹೈದರ್ ಅಲಿ, ಹ್ಯಾರಿಸ್ ರೌಫ್‍, ಇಮ್ರಾನ್ ಖಾನ್, ಕಾಶಿಫ್ ಭಟ್ಟಿ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ರಿಜ್ವಾನ್, ವಹಾಬ್ ರಿಯಾಜ್‌ ಸೇರಿದಂತೆ ಒಟ್ಟು 10 ಮಂದಿಗೆ ಸೋಂಕು ತಗುಲಿದೆ. ಆಗಸ್ಟ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ತಂಡ ಸೋಂಕಿಗೆ ತುತ್ತಾಗಿದೆ.

Published On - 9:26 am, Wed, 24 June 20

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!