AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?

ಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?
ವಿಕೆಟ್​ ಕಿತ್ತ ಖುಷಿಯಲ್ಲಿ ಆಸ್ಟ್ರೇಲಿಯಾ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 3:54 PM

Share

ಭಾರತ-ಪಾಕಿಸ್ತಾನದ ನಡುವಣ ವೈರತ್ವ ಕೇವಲ ಗಡಿ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್​ ವಿಚಾರದಲ್ಲೂ ಇದು ಮುಂದುವರಿದಿದೆ. ಅದರಲ್ಲೂ ಎರಡೂ ದೇಶಗಳ ನಡುವೆ ಮ್ಯಾಚ್​ ನಡೆದರಂತೂ ಮುಗಿದೇ ಹೋಯಿತು! ಇನ್ನು, ವಿಶ್ವಕಪ್ ಫೈನಲ್​ನಲ್ಲಿ ಭಾರತ ಸೋತಾಗ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿದಿದ್ದವು. ಈಗ ಆಸ್ಟ್ರೇಲಿಯಾ ವಿರುದ್ಧ ಭಾರತ ಹೀನಾಯವಾಗಿ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಹೌದು, ಅಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಅನೇಕರು ಟೀಂ ಇಂಡಿಯಾವನ್ನು ಟ್ರೋಲ್​ ಮಾಡಿದ್ದಾರೆ.

ಇನ್ನು, ಪಾಕಿಸ್ತಾನದವರು ಕೂಡ ಭಾರತ ತಂಡವನ್ನು ಟ್ರೋಲ್​ ಮಾಡಿದ್ದಾರೆ. ಟ್ವಿಟರ್​ನ ಪಾಕಿಸ್ತಾನ ಟ್ರೆಂಡಿಂಗ್​ನಲ್ಲಿ #36AllOut ಎನ್ನುವ ಹ್ಯಾಷ್​​ಟ್ಯಾಗ್​ ವೈರಲ್​ ಆಗಿದೆ. ಇದರ ಜೊತೆಗೆ #Thankyou2020 ಹ್ಯಾಷ್​ಟ್ಯಾಗ್​ ಕೂಡ ವೈರಲ್​ ಆಗಿದೆ. ಈ ಮೂಲಕ ಭಾರತ ಅತಿ ಕಡಿಮೆ ರನ್​ಗೆ ಔಟ್​ ಆಗಿದ್ದು, ಪಾಕಿಸ್ತಾನದ ಪಾಲಿಗೆ ಸಿಹಿ ಸುದ್ದಿಯಾಗಿದೆ. ಒಂದಾದರೂ ಸಿಹಿ ಸುದ್ದಿ ನೀಡಿದೆಯಲ್ಲ ಎನ್ನುವ ಅರ್ಥದಲ್ಲಿ ಪಾಕ್ ಈ ರೀತಿ ಹೇಳಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ