AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?

ಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?
ವಿಕೆಟ್​ ಕಿತ್ತ ಖುಷಿಯಲ್ಲಿ ಆಸ್ಟ್ರೇಲಿಯಾ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 3:54 PM

Share

ಭಾರತ-ಪಾಕಿಸ್ತಾನದ ನಡುವಣ ವೈರತ್ವ ಕೇವಲ ಗಡಿ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್​ ವಿಚಾರದಲ್ಲೂ ಇದು ಮುಂದುವರಿದಿದೆ. ಅದರಲ್ಲೂ ಎರಡೂ ದೇಶಗಳ ನಡುವೆ ಮ್ಯಾಚ್​ ನಡೆದರಂತೂ ಮುಗಿದೇ ಹೋಯಿತು! ಇನ್ನು, ವಿಶ್ವಕಪ್ ಫೈನಲ್​ನಲ್ಲಿ ಭಾರತ ಸೋತಾಗ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿದಿದ್ದವು. ಈಗ ಆಸ್ಟ್ರೇಲಿಯಾ ವಿರುದ್ಧ ಭಾರತ ಹೀನಾಯವಾಗಿ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಹೌದು, ಅಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಅನೇಕರು ಟೀಂ ಇಂಡಿಯಾವನ್ನು ಟ್ರೋಲ್​ ಮಾಡಿದ್ದಾರೆ.

ಇನ್ನು, ಪಾಕಿಸ್ತಾನದವರು ಕೂಡ ಭಾರತ ತಂಡವನ್ನು ಟ್ರೋಲ್​ ಮಾಡಿದ್ದಾರೆ. ಟ್ವಿಟರ್​ನ ಪಾಕಿಸ್ತಾನ ಟ್ರೆಂಡಿಂಗ್​ನಲ್ಲಿ #36AllOut ಎನ್ನುವ ಹ್ಯಾಷ್​​ಟ್ಯಾಗ್​ ವೈರಲ್​ ಆಗಿದೆ. ಇದರ ಜೊತೆಗೆ #Thankyou2020 ಹ್ಯಾಷ್​ಟ್ಯಾಗ್​ ಕೂಡ ವೈರಲ್​ ಆಗಿದೆ. ಈ ಮೂಲಕ ಭಾರತ ಅತಿ ಕಡಿಮೆ ರನ್​ಗೆ ಔಟ್​ ಆಗಿದ್ದು, ಪಾಕಿಸ್ತಾನದ ಪಾಲಿಗೆ ಸಿಹಿ ಸುದ್ದಿಯಾಗಿದೆ. ಒಂದಾದರೂ ಸಿಹಿ ಸುದ್ದಿ ನೀಡಿದೆಯಲ್ಲ ಎನ್ನುವ ಅರ್ಥದಲ್ಲಿ ಪಾಕ್ ಈ ರೀತಿ ಹೇಳಿದೆ.

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ