AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?

ಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಭಾರತದ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್​ನಲ್ಲಿ ಸಂಭ್ರಮಾಚರಣೆ: ಅವರು ಮಾಡಿದ್ದೇನು ಗೊತ್ತಾ?
ವಿಕೆಟ್​ ಕಿತ್ತ ಖುಷಿಯಲ್ಲಿ ಆಸ್ಟ್ರೇಲಿಯಾ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 3:54 PM

Share

ಭಾರತ-ಪಾಕಿಸ್ತಾನದ ನಡುವಣ ವೈರತ್ವ ಕೇವಲ ಗಡಿ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್​ ವಿಚಾರದಲ್ಲೂ ಇದು ಮುಂದುವರಿದಿದೆ. ಅದರಲ್ಲೂ ಎರಡೂ ದೇಶಗಳ ನಡುವೆ ಮ್ಯಾಚ್​ ನಡೆದರಂತೂ ಮುಗಿದೇ ಹೋಯಿತು! ಇನ್ನು, ವಿಶ್ವಕಪ್ ಫೈನಲ್​ನಲ್ಲಿ ಭಾರತ ಸೋತಾಗ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿದಿದ್ದವು. ಈಗ ಆಸ್ಟ್ರೇಲಿಯಾ ವಿರುದ್ಧ ಭಾರತ ಹೀನಾಯವಾಗಿ ಸೋತಿದ್ದಕ್ಕೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ನಡೆದಿದೆ.

ಹೌದು, ಅಡಿಲೇಟ್​ ಟೆಸ್ಟ್​ನಲ್ಲಿ ಭಾರತ ಕೇವಲ 36ರನ್​ಗಳಿಗೆ ತನ್ನೆಲ್ಲ ವಿಕೆಟ್​ ಒಪ್ಪಿಸಿತ್ತು. ಭಾರತದ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೇ ಇಷ್ಟೊಂದು ಕಡಿಮೆ ರನ್​ ಗಳಿಸಿದ್ದು ಇದೇ ಮೊದಲು. ಈ ವಿಚಾರಕ್ಕೆ ಅನೇಕರು ಟೀಂ ಇಂಡಿಯಾವನ್ನು ಟ್ರೋಲ್​ ಮಾಡಿದ್ದಾರೆ.

ಇನ್ನು, ಪಾಕಿಸ್ತಾನದವರು ಕೂಡ ಭಾರತ ತಂಡವನ್ನು ಟ್ರೋಲ್​ ಮಾಡಿದ್ದಾರೆ. ಟ್ವಿಟರ್​ನ ಪಾಕಿಸ್ತಾನ ಟ್ರೆಂಡಿಂಗ್​ನಲ್ಲಿ #36AllOut ಎನ್ನುವ ಹ್ಯಾಷ್​​ಟ್ಯಾಗ್​ ವೈರಲ್​ ಆಗಿದೆ. ಇದರ ಜೊತೆಗೆ #Thankyou2020 ಹ್ಯಾಷ್​ಟ್ಯಾಗ್​ ಕೂಡ ವೈರಲ್​ ಆಗಿದೆ. ಈ ಮೂಲಕ ಭಾರತ ಅತಿ ಕಡಿಮೆ ರನ್​ಗೆ ಔಟ್​ ಆಗಿದ್ದು, ಪಾಕಿಸ್ತಾನದ ಪಾಲಿಗೆ ಸಿಹಿ ಸುದ್ದಿಯಾಗಿದೆ. ಒಂದಾದರೂ ಸಿಹಿ ಸುದ್ದಿ ನೀಡಿದೆಯಲ್ಲ ಎನ್ನುವ ಅರ್ಥದಲ್ಲಿ ಪಾಕ್ ಈ ರೀತಿ ಹೇಳಿದೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ