AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ. ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ […]

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?
ಐಪಿಎಲ್​ ಟ್ರೋಪಿ
KUSHAL V
|

Updated on:Aug 10, 2020 | 9:09 PM

Share

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ.

ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ ಔಷಧಿಗಳನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ನೆರವಾಗಬಹುದು ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಂಸ್ಥೆಯ ವಕ್ತಾರ SK ತಿಜಾರವಾಲಾ ಹೇಳಿದ್ದಾರೆ.

ಪ್ರಧಾನಿ ಮೋದಿಯ Vocal for local ನಿಲುವಿಗೆ ಬೆಂಬಲ ಸೂಚಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಪರಿಚಯವೂ ಆಗಲಿದೆ ಎಂದು ತಿಜಾರವಾಲಾ ಹೇಳಿದ್ದಾರೆ. ಆದರೆ, ಈ ಕುರಿತು ಸದ್ಯ ಪತಂಜಲಿ ಸಂಸ್ಥೆಯು ಅಂತಿಮ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Published On - 9:01 pm, Mon, 10 August 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ