AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ. ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ […]

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?
ಐಪಿಎಲ್​ ಟ್ರೋಪಿ
KUSHAL V
|

Updated on:Aug 10, 2020 | 9:09 PM

Share

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ.

ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ ಔಷಧಿಗಳನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ನೆರವಾಗಬಹುದು ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಂಸ್ಥೆಯ ವಕ್ತಾರ SK ತಿಜಾರವಾಲಾ ಹೇಳಿದ್ದಾರೆ.

ಪ್ರಧಾನಿ ಮೋದಿಯ Vocal for local ನಿಲುವಿಗೆ ಬೆಂಬಲ ಸೂಚಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಪರಿಚಯವೂ ಆಗಲಿದೆ ಎಂದು ತಿಜಾರವಾಲಾ ಹೇಳಿದ್ದಾರೆ. ಆದರೆ, ಈ ಕುರಿತು ಸದ್ಯ ಪತಂಜಲಿ ಸಂಸ್ಥೆಯು ಅಂತಿಮ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Published On - 9:01 pm, Mon, 10 August 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು