AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ. ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ […]

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?
ಐಪಿಎಲ್​ ಟ್ರೋಪಿ
KUSHAL V
|

Updated on:Aug 10, 2020 | 9:09 PM

Share

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ.

ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ ಔಷಧಿಗಳನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ನೆರವಾಗಬಹುದು ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಂಸ್ಥೆಯ ವಕ್ತಾರ SK ತಿಜಾರವಾಲಾ ಹೇಳಿದ್ದಾರೆ.

ಪ್ರಧಾನಿ ಮೋದಿಯ Vocal for local ನಿಲುವಿಗೆ ಬೆಂಬಲ ಸೂಚಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಪರಿಚಯವೂ ಆಗಲಿದೆ ಎಂದು ತಿಜಾರವಾಲಾ ಹೇಳಿದ್ದಾರೆ. ಆದರೆ, ಈ ಕುರಿತು ಸದ್ಯ ಪತಂಜಲಿ ಸಂಸ್ಥೆಯು ಅಂತಿಮ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Published On - 9:01 pm, Mon, 10 August 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ