AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ದೊಡ್ಡಣ್ಣ BCCI ಗೂ ತಟ್ಟಿದ ಕೊರೊನಾ ಬಿಸಿ..

ನವದೆಹಲಿ: ಕೊರೊನಾ ಸೋಂಕಿನ ಹಾವಳಿಯಿಂದಾಗಿ ಕ್ರಿಕೆಟ್ ಜಗತ್ತಿನಲ್ಲಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ BCCI, ಕ್ರಿಕೆಟ್ ಆಟಗಾರರ ಮತ್ತು ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸಲು ಚಿಂತಿಸಿದೆ ಎನ್ನಲಾಗಿದೆ. ಇಲ್ಲಿಯವರೆಗೂ ಯಾವೊಬ್ಬ ಸಿಬ್ಬಂದಿಯ ಹಾಗೂ ಆಟಗಾರರ ವೇತನವನ್ನು ಕಡಿತಗೊಳಿಸದ ಬಿಸಿಸಿಐನ ಈ ನಿರ್ಧಾರ ಐಪಿಎಲ್ ಆಟದ ಭವಿಷ್ಯದ ಮೇಲೆ ನಿರ್ಧಾರಗೊಳ್ಳಲಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುಳಿವು ನೀಡಿದ್ದಾರೆ. ಐಪಿಎಲ್ ಈಗ ನಡೆಯುತ್ತಿರುವುದರಿಂದ ನಾವು ಇದನ್ನು ಚರ್ಚಿಸುತ್ತೇವೆ. ಐಪಿಎಲ್‌ನ ಯಶಸ್ಸಿನ ಮೇಲೆ ಈ ನಿರ್ಧಾರ  ಸಾಕಷ್ಟು ಅವಲಂಬಿತವಾಗಿರುತ್ತದೆ. ಶೀರ್ಷಿಕೆ ಪ್ರಾಯೋಜಕತ್ವ […]

ಕ್ರಿಕೆಟ್ ದೊಡ್ಡಣ್ಣ BCCI ಗೂ ತಟ್ಟಿದ ಕೊರೊನಾ ಬಿಸಿ..
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 21, 2020 | 6:18 PM

Share

ನವದೆಹಲಿ: ಕೊರೊನಾ ಸೋಂಕಿನ ಹಾವಳಿಯಿಂದಾಗಿ ಕ್ರಿಕೆಟ್ ಜಗತ್ತಿನಲ್ಲಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ BCCI, ಕ್ರಿಕೆಟ್ ಆಟಗಾರರ ಮತ್ತು ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸಲು ಚಿಂತಿಸಿದೆ ಎನ್ನಲಾಗಿದೆ.

ಇಲ್ಲಿಯವರೆಗೂ ಯಾವೊಬ್ಬ ಸಿಬ್ಬಂದಿಯ ಹಾಗೂ ಆಟಗಾರರ ವೇತನವನ್ನು ಕಡಿತಗೊಳಿಸದ ಬಿಸಿಸಿಐನ ಈ ನಿರ್ಧಾರ ಐಪಿಎಲ್ ಆಟದ ಭವಿಷ್ಯದ ಮೇಲೆ ನಿರ್ಧಾರಗೊಳ್ಳಲಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುಳಿವು ನೀಡಿದ್ದಾರೆ.

ಐಪಿಎಲ್ ಈಗ ನಡೆಯುತ್ತಿರುವುದರಿಂದ ನಾವು ಇದನ್ನು ಚರ್ಚಿಸುತ್ತೇವೆ. ಐಪಿಎಲ್‌ನ ಯಶಸ್ಸಿನ ಮೇಲೆ ಈ ನಿರ್ಧಾರ  ಸಾಕಷ್ಟು ಅವಲಂಬಿತವಾಗಿರುತ್ತದೆ. ಶೀರ್ಷಿಕೆ ಪ್ರಾಯೋಜಕತ್ವ ಒಪ್ಪಂದವು (222 ಕೋಟಿ ರೂ.) ಹಿಂದಿನದಕ್ಕೆ ಹೋಲಿಸಿದರೆ (ವಿವೊ ಅವರ 440 ಕೋಟಿ ರೂ.) ಅಷ್ಟು ದೊಡ್ಡದಲ್ಲ. ಆದ್ದರಿಂದ ನಾವು ಕನಿಷ್ಠ ಹಾನಿಯೊಂದಿಗೆ ಏನು ಮಾಡಬಹುದೆಂದು ನೋಡಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಇತರ ಮಂಡಳಿಗಳಾದ ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ, ವೆಸ್ಟ್ ಇಂಡೀಸ್ ಕ್ರಿಕೆಟ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಆಟಗಾರರು ಮತ್ತು ಸಿಬ್ಬಂದಿಗಳ ವೇತನವನ್ನು ಈಗಾಗಲೇ ಕಡಿಮೆ ಮಾಡಿವೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ