AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ […]

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!
ಆಯೇಷಾ ಬಾನು
| Edited By: |

Updated on:Oct 23, 2020 | 10:52 AM

Share

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ ಅಂಗಡಿಯಿಂದ ಆರ್.ಸಿ.ಬಿ ಕೊಡೆಯನ್ನು ತಂದು ಡಿಕೆ ಶಿವಕುಮಾರ್​ಗೆ ಹಿಡಿದಿದ್ದರು.

ಸದ್ಯ ಈಗ ಈ ಫೋಟೋ ವೈರಲ್ ಆಗಿದೆ. ಆರ್​ಸಿಬಿ ಅಭಿಮಾನಿಗಳು, ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ ಅಂತ ಟೈಟಲ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ್ದಾರೆ.

Published On - 10:46 am, Fri, 23 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್