AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ […]

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 23, 2020 | 10:52 AM

Share

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ ಅಂಗಡಿಯಿಂದ ಆರ್.ಸಿ.ಬಿ ಕೊಡೆಯನ್ನು ತಂದು ಡಿಕೆ ಶಿವಕುಮಾರ್​ಗೆ ಹಿಡಿದಿದ್ದರು.

ಸದ್ಯ ಈಗ ಈ ಫೋಟೋ ವೈರಲ್ ಆಗಿದೆ. ಆರ್​ಸಿಬಿ ಅಭಿಮಾನಿಗಳು, ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ ಅಂತ ಟೈಟಲ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ್ದಾರೆ.

Published On - 10:46 am, Fri, 23 October 20

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ