AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ […]

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!
ಆಯೇಷಾ ಬಾನು
| Edited By: |

Updated on:Oct 23, 2020 | 10:52 AM

Share

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ ಅಂಗಡಿಯಿಂದ ಆರ್.ಸಿ.ಬಿ ಕೊಡೆಯನ್ನು ತಂದು ಡಿಕೆ ಶಿವಕುಮಾರ್​ಗೆ ಹಿಡಿದಿದ್ದರು.

ಸದ್ಯ ಈಗ ಈ ಫೋಟೋ ವೈರಲ್ ಆಗಿದೆ. ಆರ್​ಸಿಬಿ ಅಭಿಮಾನಿಗಳು, ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ ಅಂತ ಟೈಟಲ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ್ದಾರೆ.

Published On - 10:46 am, Fri, 23 October 20

Follow Us
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!